Browse through all our latest news articles and updates
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
ಸಾಮಾನ್ಯವಾಗಿ ನಿರ್ಮಾಪಕರು ಲಾಭ ಗಳಿಸುವುದರಲ್ಲಿ ಗಮನ ಕೇಂದ್ರೀಕರಿಸುತ್ತಾರೆ, ಆದರೆ ಸಿನಿಮಾಗಳ ದೀರ್ಘಕಾಲಿನ ಸಂರಕ್ಷಣೆಯ ಕಡೆಗೆ ಅಗತ್ಯ ಎಚ್ಚರ ವಹಿಸುವುದಿಲ್ಲ ಎಂದು ಅರ್ಪಣಾ ಸುಬ್ರಮಣಿಯನ್ ಹೇಳಿದರು.
ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಬುಧವಾರದ ಪಂಚಾಂಗ ಮತ್ತು ಭವಿಷ್ಯವನ್ನು ಗಮನಿಸಿದರೆ, ನಿಮ್ಮ ವೈಯಕ್ತಿಕ ಭಾಂದವ್ಯಗಳಲ್ಲಿ ವಾದ ಮತ್ತು ವಿವಾದದ ಸಾಧ್ಯತೆ ಇದೆ. ಇಂದಿನ ಶುಭ ಗಂಟೆಗಳು, ಗ್ರಹ ಸ್ಥಿತಿಗಳು ಮತ್ತು ಪಂಚಾಂಗದ ಸೂಚನೆಗಳು ಸಂಬಂಧಗಳಲ್ಲಿ ಜಾಗರೂಕತೆ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಮಾರ್ಗದರ್ಶನ ನೀಡುತ್ತವೆ. ಸಂಬಂಧಿಗಳೊಂದಿಗೆ ಸಂವಹನದಲ್ಲಿ ತಾಳ್ಮೆ ಮತ್ತು ಸಂಯಮ ತೋರಿಸುವುದು ಮುಖ್ಯ. ಜ್ಯೋತಿಷ್ಯ ಸೂಚನೆಗಳು ದಿನವನ್ನು ಹೇಗೆ ಯಶಸ್ವಿಯಾಗಿ ನಡೆಸಿಕೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿತ್ತವೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ತಾಳ್ಮೆ ಮತ್ತು ಸಮನ್ವಯದ ಅಗತ್ಯವನ್ನು ಎತ್ತಿ ಬಿಡುತ್ತವೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವಿವಾದದ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವತ: ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.
ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.
ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.
ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.
ಟ್ರಂಪ್ ಈ ಘೋಷಣೆ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ.
ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ಒಂದೇ ,ಸರ್ಕಾರದ ಹಾದಿ ತಪ್ಪಿಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಮಂಗಳವಾರದ ಪಂಚಾಂಗದ ಪ್ರಕಾರ ಇಂದು ಒಂದು ವಿಶೇಷ ರಾಶಿಯವರಿಗೆ ದಿನ ಅಂತ್ಯಕ್ಕೆ ಅಪಾರ ಅದೃಷ್ಟ ಕಾದಿದೆ. ನೀವು ಇತರರಿಗೆ ನೀಡುವ ಪ್ರೀತಿ, ಸಹಕಾರ ಮತ್ತು ಸಕಾರಾತ್ಮಕತೆ 10 ಪಟ್ಟು ಹೆಚ್ಚಾಗಿ ನಿಮಗೆ ಹಿಂದಿರುಗಿ ಬರಲಿದ್ದು, ಮನಸಿಗೆ ಸಂತೋಷ ನೀಡುವ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಕೆಲಸ ಕುಟುಂಬ ಮತ್ತು ಸಂಬಂಧಗಳಲ್ಲಿ ಶುಭ ಫಲಿತಾಂಶಗಳು ಕಾಣಿಸಿಕೊಳ್ಳಲಿದು ಹೊಸ ಅವಕಾಶಗಳನ್ನು ನಿಮ್ಮ ಜೀವನಕ್ಕೆ ಪ್ರವೇಶಿಸಬಹುದು.
ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಚುನಾವಣಾಧಿಕಾರಿಯನ್ನು ಭೇಟಿ ಮಾಡಲು ದೆಹಲಿಗೆ ಬಂದಾಗ ಹೈಡ್ರಾಮಾ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.
ಅಂಡರ್ 19 ವಿಶ್ವಕಪ್ ೨೦೨೬ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಇಂದು ಕ್ರಿಕೆಟ್ ಶಕ್ತಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ.
ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.
ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.
ಟಿವಿಗೆ ಪಕ್ಷವನ್ನು ವಿಜಯ್ ಯಾಕೆ ಪ್ರಾರಂಭಿಸಿದರು ಎಂಬುದನ್ನು ಅವರು ಇನ್ನು ಸ್ಪಷ್ಟಪಡಿಸಿಲ್ಲ ಎಂದು ಅಣ್ಣಾಮಲೈ ಟೀಕಿಸಿದರು. ವಿಜಯ ಅವರ ಮಾತುಗಳ ಕೇವಲ ಚಪ್ಪಾಳೆ ಮತ್ತು ಶಿಳ್ಳೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
ಸಾಮಾನ್ಯವಾಗಿ ನಿರ್ಮಾಪಕರು ಲಾಭ ಗಳಿಸುವುದರಲ್ಲಿ ಗಮನ ಕೇಂದ್ರೀಕರಿಸುತ್ತಾರೆ, ಆದರೆ ಸಿನಿಮಾಗಳ ದೀರ್ಘಕಾಲಿನ ಸಂರಕ್ಷಣೆಯ ಕಡೆಗೆ ಅಗತ್ಯ ಎಚ್ಚರ ವಹಿಸುವುದಿಲ್ಲ ಎಂದು ಅರ್ಪಣಾ ಸುಬ್ರಮಣಿಯನ್ ಹೇಳಿದರು.
ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಬುಧವಾರದ ಪಂಚಾಂಗ ಮತ್ತು ಭವಿಷ್ಯವನ್ನು ಗಮನಿಸಿದರೆ, ನಿಮ್ಮ ವೈಯಕ್ತಿಕ ಭಾಂದವ್ಯಗಳಲ್ಲಿ ವಾದ ಮತ್ತು ವಿವಾದದ ಸಾಧ್ಯತೆ ಇದೆ. ಇಂದಿನ ಶುಭ ಗಂಟೆಗಳು, ಗ್ರಹ ಸ್ಥಿತಿಗಳು ಮತ್ತು ಪಂಚಾಂಗದ ಸೂಚನೆಗಳು ಸಂಬಂಧಗಳಲ್ಲಿ ಜಾಗರೂಕತೆ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಮಾರ್ಗದರ್ಶನ ನೀಡುತ್ತವೆ. ಸಂಬಂಧಿಗಳೊಂದಿಗೆ ಸಂವಹನದಲ್ಲಿ ತಾಳ್ಮೆ ಮತ್ತು ಸಂಯಮ ತೋರಿಸುವುದು ಮುಖ್ಯ. ಜ್ಯೋತಿಷ್ಯ ಸೂಚನೆಗಳು ದಿನವನ್ನು ಹೇಗೆ ಯಶಸ್ವಿಯಾಗಿ ನಡೆಸಿಕೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿತ್ತವೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ತಾಳ್ಮೆ ಮತ್ತು ಸಮನ್ವಯದ ಅಗತ್ಯವನ್ನು ಎತ್ತಿ ಬಿಡುತ್ತವೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವಿವಾದದ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವತ: ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.
ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.
ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.
ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.
ಟ್ರಂಪ್ ಈ ಘೋಷಣೆ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ.
ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ಒಂದೇ ,ಸರ್ಕಾರದ ಹಾದಿ ತಪ್ಪಿಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಮಂಗಳವಾರದ ಪಂಚಾಂಗದ ಪ್ರಕಾರ ಇಂದು ಒಂದು ವಿಶೇಷ ರಾಶಿಯವರಿಗೆ ದಿನ ಅಂತ್ಯಕ್ಕೆ ಅಪಾರ ಅದೃಷ್ಟ ಕಾದಿದೆ. ನೀವು ಇತರರಿಗೆ ನೀಡುವ ಪ್ರೀತಿ, ಸಹಕಾರ ಮತ್ತು ಸಕಾರಾತ್ಮಕತೆ 10 ಪಟ್ಟು ಹೆಚ್ಚಾಗಿ ನಿಮಗೆ ಹಿಂದಿರುಗಿ ಬರಲಿದ್ದು, ಮನಸಿಗೆ ಸಂತೋಷ ನೀಡುವ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಕೆಲಸ ಕುಟುಂಬ ಮತ್ತು ಸಂಬಂಧಗಳಲ್ಲಿ ಶುಭ ಫಲಿತಾಂಶಗಳು ಕಾಣಿಸಿಕೊಳ್ಳಲಿದು ಹೊಸ ಅವಕಾಶಗಳನ್ನು ನಿಮ್ಮ ಜೀವನಕ್ಕೆ ಪ್ರವೇಶಿಸಬಹುದು.
ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಚುನಾವಣಾಧಿಕಾರಿಯನ್ನು ಭೇಟಿ ಮಾಡಲು ದೆಹಲಿಗೆ ಬಂದಾಗ ಹೈಡ್ರಾಮಾ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.
ಅಂಡರ್ 19 ವಿಶ್ವಕಪ್ ೨೦೨೬ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಇಂದು ಕ್ರಿಕೆಟ್ ಶಕ್ತಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ.
ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.
ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.
ಟಿವಿಗೆ ಪಕ್ಷವನ್ನು ವಿಜಯ್ ಯಾಕೆ ಪ್ರಾರಂಭಿಸಿದರು ಎಂಬುದನ್ನು ಅವರು ಇನ್ನು ಸ್ಪಷ್ಟಪಡಿಸಿಲ್ಲ ಎಂದು ಅಣ್ಣಾಮಲೈ ಟೀಕಿಸಿದರು. ವಿಜಯ ಅವರ ಮಾತುಗಳ ಕೇವಲ ಚಪ್ಪಾಳೆ ಮತ್ತು ಶಿಳ್ಳೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.
© H16news.online . All Rights Reserved. Designed by H16news.online