Logo
ಮುಖಪುಟ ಓದುವುದು ಕೇಳು
All News - Browse All Articles

All News Articles

Browse through all our latest news articles and updates

Sort by:
View:
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ!
Education

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ!

ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.

Feb 4, 2026 24
ಚಲನಚಿತ್ರ ಅಕಾಡೆಮಿಗೆ ಅರ್ಪಣಾ ಸುಬ್ರಮಣಿಯನ್ ಮನವಿ
Entertainment

ಚಲನಚಿತ್ರ ಅಕಾಡೆಮಿಗೆ ಅರ್ಪಣಾ ಸುಬ್ರಮಣಿಯನ್ ಮನವಿ

ಸಾಮಾನ್ಯವಾಗಿ ನಿರ್ಮಾಪಕರು ಲಾಭ ಗಳಿಸುವುದರಲ್ಲಿ ಗಮನ ಕೇಂದ್ರೀಕರಿಸುತ್ತಾರೆ, ಆದರೆ ಸಿನಿಮಾಗಳ ದೀರ್ಘಕಾಲಿನ ಸಂರಕ್ಷಣೆಯ ಕಡೆಗೆ ಅಗತ್ಯ ಎಚ್ಚರ ವಹಿಸುವುದಿಲ್ಲ ಎಂದು ಅರ್ಪಣಾ ಸುಬ್ರಮಣಿಯನ್ ಹೇಳಿದರು.

Feb 4, 2026 26
ಕರ್ನಾಟಕದ ಮಾನವ - ವನ್ಯಜೀವಿ ಸಂಘರ್ಷ : ಪರಿಹಾರಕ್ಕೆ ಹೆಚ್ಡಿಕೆ ಮನವಿ
Breaking News

ಕರ್ನಾಟಕದ ಮಾನವ - ವನ್ಯಜೀವಿ ಸಂಘರ್ಷ : ಪರಿಹಾರಕ್ಕೆ ಹೆಚ್ಡಿಕೆ ಮನವಿ

ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

Feb 4, 2026 26
ಬುಧವಾರದ ಪಂಚಾಂಗ, ಭವಿಷ್ಯ: ವೈಯಕ್ತಿಕ ಸಂಬಂಧಗಳ ಬಗ್ಗೆ ಸೂಚನೆ
Life_Style

ಬುಧವಾರದ ಪಂಚಾಂಗ, ಭವಿಷ್ಯ: ವೈಯಕ್ತಿಕ ಸಂಬಂಧಗಳ ಬಗ್ಗೆ ಸೂಚನೆ

ಬುಧವಾರದ ಪಂಚಾಂಗ ಮತ್ತು ಭವಿಷ್ಯವನ್ನು ಗಮನಿಸಿದರೆ, ನಿಮ್ಮ ವೈಯಕ್ತಿಕ ಭಾಂದವ್ಯಗಳಲ್ಲಿ ವಾದ ಮತ್ತು ವಿವಾದದ ಸಾಧ್ಯತೆ ಇದೆ. ಇಂದಿನ ಶುಭ ಗಂಟೆಗಳು, ಗ್ರಹ ಸ್ಥಿತಿಗಳು ಮತ್ತು ಪಂಚಾಂಗದ ಸೂಚನೆಗಳು ಸಂಬಂಧಗಳಲ್ಲಿ ಜಾಗರೂಕತೆ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಮಾರ್ಗದರ್ಶನ ನೀಡುತ್ತವೆ. ಸಂಬಂಧಿಗಳೊಂದಿಗೆ ಸಂವಹನದಲ್ಲಿ ತಾಳ್ಮೆ ಮತ್ತು ಸಂಯಮ ತೋರಿಸುವುದು ಮುಖ್ಯ. ಜ್ಯೋತಿಷ್ಯ ಸೂಚನೆಗಳು ದಿನವನ್ನು ಹೇಗೆ ಯಶಸ್ವಿಯಾಗಿ ನಡೆಸಿಕೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿತ್ತವೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ತಾಳ್ಮೆ ಮತ್ತು ಸಮನ್ವಯದ ಅಗತ್ಯವನ್ನು ಎತ್ತಿ ಬಿಡುತ್ತವೆ.

Feb 4, 2026 27
ಇಂದು ಸುಪ್ರೀಂ ಕೋರ್ಟ್ನಲ್ಲಿ ಸ್ವತ: ವಾದ ಮಂಡಿಸಿದ ಮಮತಾ ಬ್ಯಾನರ್ಜಿ
Politics

ಇಂದು ಸುಪ್ರೀಂ ಕೋರ್ಟ್ನಲ್ಲಿ ಸ್ವತ: ವಾದ ಮಂಡಿಸಿದ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವಿವಾದದ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವತ: ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.

Feb 4, 2026 36
Stock Market: ಭಾರತ - ಅಮೆರಿಕ ವ್ಯಾಪಾರ ಒಪ್ಪಂದದಿಂದ ಹೂಡಿಕೆದಾರ ಸಂಪತ್ತು ಏರಿಕೆ
Business

Stock Market: ಭಾರತ - ಅಮೆರಿಕ ವ್ಯಾಪಾರ ಒಪ್ಪಂದದಿಂದ ಹೂಡಿಕೆದಾರ ಸಂಪತ್ತು ಏರಿಕೆ

ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.

Feb 4, 2026 27
ಸಂಗೀತ ನಿರ್ದೇಶಕ ಎಸ್.ಪಿ. ವೆಂಕಟೇಶ್ ನಿಧನ
Breaking News

ಸಂಗೀತ ನಿರ್ದೇಶಕ ಎಸ್.ಪಿ. ವೆಂಕಟೇಶ್ ನಿಧನ

ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.

Feb 4, 2026 29
ನಿರ್ಮಲಾ ಸೀತಾರಾಮನ್ ಭಾಷಣ ದಾಖಲೆ : ಎಐ ಪದ 10 ಬಾರಿ ಉಲ್ಲೇಖ
Trending

ನಿರ್ಮಲಾ ಸೀತಾರಾಮನ್ ಭಾಷಣ ದಾಖಲೆ : ಎಐ ಪದ 10 ಬಾರಿ ಉಲ್ಲೇಖ

ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.

Feb 3, 2026 28
ಟ್ರಂಪ್ ಘೋಷಣೆ : ಚಿನ್ನ ಹಾಗೂ ಬೆಳ್ಳಿ ದರ ಇಳಿಕೆ
Trending

ಟ್ರಂಪ್ ಘೋಷಣೆ : ಚಿನ್ನ ಹಾಗೂ ಬೆಳ್ಳಿ ದರ ಇಳಿಕೆ

ಟ್ರಂಪ್ ಈ ಘೋಷಣೆ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ.

Feb 3, 2026 25
“ನಾನು ಅಸಹಾಯಕ ಸಿಎಂ ಅಲ್ಲ: ಸರ್ಕಾರದ ಹಾದಿ ತಪ್ಪಿಲ್ಲ” - ಸಿದ್ದರಾಮಯ್ಯ
Politics

“ನಾನು ಅಸಹಾಯಕ ಸಿಎಂ ಅಲ್ಲ: ಸರ್ಕಾರದ ಹಾದಿ ತಪ್ಪಿಲ್ಲ” - ಸಿದ್ದರಾಮಯ್ಯ

ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ಒಂದೇ ,ಸರ್ಕಾರದ ಹಾದಿ ತಪ್ಪಿಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು

Feb 3, 2026 27
ಷೇರು ಮಾರುಕಟ್ಟೆಯಲ್ಲಿ ಮಹಾ ಸ್ಫೋಟ : ಗಗನಕ್ಕೇರಿದ ಸೆನ್ಸೆಕ್ಸ್ ನಿಫ್ಟಿ
Business

ಷೇರು ಮಾರುಕಟ್ಟೆಯಲ್ಲಿ ಮಹಾ ಸ್ಫೋಟ : ಗಗನಕ್ಕೇರಿದ ಸೆನ್ಸೆಕ್ಸ್ ನಿಫ್ಟಿ

ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

Feb 3, 2026 33
ಮಂಗಳವಾರದ ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ- ಪ್ರೀತಿಗೆ ದೊರೆಯಲಿದೆ ಮಹಾ ಪ್ರತಿಫಳ
Life_Style

ಮಂಗಳವಾರದ ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ- ಪ್ರೀತಿಗೆ ದೊರೆಯಲಿದೆ ಮಹಾ ಪ್ರತಿಫಳ

ಮಂಗಳವಾರದ ಪಂಚಾಂಗದ ಪ್ರಕಾರ ಇಂದು ಒಂದು ವಿಶೇಷ ರಾಶಿಯವರಿಗೆ ದಿನ ಅಂತ್ಯಕ್ಕೆ ಅಪಾರ ಅದೃಷ್ಟ ಕಾದಿದೆ. ನೀವು ಇತರರಿಗೆ ನೀಡುವ ಪ್ರೀತಿ, ಸಹಕಾರ ಮತ್ತು ಸಕಾರಾತ್ಮಕತೆ 10 ಪಟ್ಟು ಹೆಚ್ಚಾಗಿ ನಿಮಗೆ ಹಿಂದಿರುಗಿ ಬರಲಿದ್ದು, ಮನಸಿಗೆ ಸಂತೋಷ ನೀಡುವ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಕೆಲಸ ಕುಟುಂಬ ಮತ್ತು ಸಂಬಂಧಗಳಲ್ಲಿ ಶುಭ ಫಲಿತಾಂಶಗಳು ಕಾಣಿಸಿಕೊಳ್ಳಲಿದು ಹೊಸ ಅವಕಾಶಗಳನ್ನು ನಿಮ್ಮ ಜೀವನಕ್ಕೆ ಪ್ರವೇಶಿಸಬಹುದು.

Feb 3, 2026 16
SIR ಜಟಾಪಟಿ: “ಬಂಗಾಳಿಗರಿಗೆ ದೆಹಲಿಯಲ್ಲಿ ಪೊಲೀಸ್ ಕಿರುಕುಳ” - ಮಮತಾ ಆಕ್ರೋಶ
Breaking News

SIR ಜಟಾಪಟಿ: “ಬಂಗಾಳಿಗರಿಗೆ ದೆಹಲಿಯಲ್ಲಿ ಪೊಲೀಸ್ ಕಿರುಕುಳ” - ಮಮತಾ ಆಕ್ರೋಶ

ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಚುನಾವಣಾಧಿಕಾರಿಯನ್ನು ಭೇಟಿ ಮಾಡಲು ದೆಹಲಿಗೆ ಬಂದಾಗ ಹೈಡ್ರಾಮಾ ನಡೆದಿದೆ.

Feb 3, 2026 21
ಮೋದಿ - ಟ್ರಂಪ್ ಕರೆ ಪರಿಣಾಮ: ಅಮೆರಿಕ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಏರಿಕೆ
Business

ಮೋದಿ - ಟ್ರಂಪ್ ಕರೆ ಪರಿಣಾಮ: ಅಮೆರಿಕ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಏರಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.

Feb 3, 2026 26
ಅಂಡರ್ 19 ವಿಶ್ವಕಪ್:ಇಂದು ಮೊದಲ ಸೆಮಿಫೈನಲ್ ಪಂದ್ಯ: AUS vs ENG
Sports

ಅಂಡರ್ 19 ವಿಶ್ವಕಪ್:ಇಂದು ಮೊದಲ ಸೆಮಿಫೈನಲ್ ಪಂದ್ಯ: AUS vs ENG

ಅಂಡರ್ 19 ವಿಶ್ವಕಪ್ ೨೦೨೬ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಇಂದು ಕ್ರಿಕೆಟ್ ಶಕ್ತಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ.

Feb 3, 2026 30
ಲ್ಯಾಂಡ್ ಲಾರ್ಡ್ ಚಿತ್ರ ತೆರಿಗೆ ವಿನಾಯಿತಿ – ಸಿಎಂ ಸಿದ್ದರಾಮಯ್ಯ ಘೋಷಣೆ
Entertainment

ಲ್ಯಾಂಡ್ ಲಾರ್ಡ್ ಚಿತ್ರ ತೆರಿಗೆ ವಿನಾಯಿತಿ – ಸಿಎಂ ಸಿದ್ದರಾಮಯ್ಯ ಘೋಷಣೆ

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Feb 3, 2026 35
ಶಿಯೋಮಿ ಭಾರತದ ಗ್ರಾಹಕರಿಗಾಗಿ 15 ವರ್ಷ ಪ್ರೀಮಿಯಂ ಸರ್ವಿಸ್ ಸೆಂಟರ್ ಗಳು ಘೋಷಣೆ
Technology

ಶಿಯೋಮಿ ಭಾರತದ ಗ್ರಾಹಕರಿಗಾಗಿ 15 ವರ್ಷ ಪ್ರೀಮಿಯಂ ಸರ್ವಿಸ್ ಸೆಂಟರ್ ಗಳು ಘೋಷಣೆ

ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.

Feb 3, 2026 25
ವಿಟಿಯು ಘಟಿಕೋತ್ಸವ: "ತಂತ್ರಜ್ಞಾನ ಮಾನವ ಸಮಸ್ಯೆಗಳಿಗೆ ಪರಿಹಾರವಾಗಲಿ" - ನೌಕಾ ಅಧಿಕಾರಿ
Technology

ವಿಟಿಯು ಘಟಿಕೋತ್ಸವ: "ತಂತ್ರಜ್ಞಾನ ಮಾನವ ಸಮಸ್ಯೆಗಳಿಗೆ ಪರಿಹಾರವಾಗಲಿ" - ನೌಕಾ ಅಧಿಕಾರಿ

ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.

Feb 3, 2026 25
ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ
Breaking News

ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ

ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.

Feb 3, 2026 22
ಅಣ್ಣಾಮಲೈ ದಿಢೀರ್ ರಾಜೀನಾಮೆ : ಕಾರಣ ಏನು ?
Breaking News

ಅಣ್ಣಾಮಲೈ ದಿಢೀರ್ ರಾಜೀನಾಮೆ : ಕಾರಣ ಏನು ?

ಟಿವಿಗೆ ಪಕ್ಷವನ್ನು ವಿಜಯ್ ಯಾಕೆ ಪ್ರಾರಂಭಿಸಿದರು ಎಂಬುದನ್ನು ಅವರು ಇನ್ನು ಸ್ಪಷ್ಟಪಡಿಸಿಲ್ಲ ಎಂದು ಅಣ್ಣಾಮಲೈ ಟೀಕಿಸಿದರು. ವಿಜಯ ಅವರ ಮಾತುಗಳ ಕೇವಲ ಚಪ್ಪಾಳೆ ಮತ್ತು ಶಿಳ್ಳೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

Feb 3, 2026 24
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ!
Education
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ!

ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.

February 4, 2026 24 views
ಚಲನಚಿತ್ರ ಅಕಾಡೆಮಿಗೆ ಅರ್ಪಣಾ ಸುಬ್ರಮಣಿಯನ್ ಮನವಿ
Entertainment
ಚಲನಚಿತ್ರ ಅಕಾಡೆಮಿಗೆ ಅರ್ಪಣಾ ಸುಬ್ರಮಣಿಯನ್ ಮನವಿ

ಸಾಮಾನ್ಯವಾಗಿ ನಿರ್ಮಾಪಕರು ಲಾಭ ಗಳಿಸುವುದರಲ್ಲಿ ಗಮನ ಕೇಂದ್ರೀಕರಿಸುತ್ತಾರೆ, ಆದರೆ ಸಿನಿಮಾಗಳ ದೀರ್ಘಕಾಲಿನ ಸಂರಕ್ಷಣೆಯ ಕಡೆಗೆ ಅಗತ್ಯ ಎಚ್ಚರ ವಹಿಸುವುದಿಲ್ಲ ಎಂದು ಅರ್ಪಣಾ ಸುಬ್ರಮಣಿಯನ್ ಹೇಳಿದರು.

February 4, 2026 26 views
ಕರ್ನಾಟಕದ ಮಾನವ - ವನ್ಯಜೀವಿ ಸಂಘರ್ಷ : ಪರಿಹಾರಕ್ಕೆ ಹೆಚ್ಡಿಕೆ ಮನವಿ
Breaking News
ಕರ್ನಾಟಕದ ಮಾನವ - ವನ್ಯಜೀವಿ ಸಂಘರ್ಷ : ಪರಿಹಾರಕ್ಕೆ ಹೆಚ್ಡಿಕೆ ಮನವಿ

ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

February 4, 2026 26 views
ಬುಧವಾರದ ಪಂಚಾಂಗ, ಭವಿಷ್ಯ: ವೈಯಕ್ತಿಕ ಸಂಬಂಧಗಳ ಬಗ್ಗೆ ಸೂಚನೆ
Life_Style
ಬುಧವಾರದ ಪಂಚಾಂಗ, ಭವಿಷ್ಯ: ವೈಯಕ್ತಿಕ ಸಂಬಂಧಗಳ ಬಗ್ಗೆ ಸೂಚನೆ

ಬುಧವಾರದ ಪಂಚಾಂಗ ಮತ್ತು ಭವಿಷ್ಯವನ್ನು ಗಮನಿಸಿದರೆ, ನಿಮ್ಮ ವೈಯಕ್ತಿಕ ಭಾಂದವ್ಯಗಳಲ್ಲಿ ವಾದ ಮತ್ತು ವಿವಾದದ ಸಾಧ್ಯತೆ ಇದೆ. ಇಂದಿನ ಶುಭ ಗಂಟೆಗಳು, ಗ್ರಹ ಸ್ಥಿತಿಗಳು ಮತ್ತು ಪಂಚಾಂಗದ ಸೂಚನೆಗಳು ಸಂಬಂಧಗಳಲ್ಲಿ ಜಾಗರೂಕತೆ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಮಾರ್ಗದರ್ಶನ ನೀಡುತ್ತವೆ. ಸಂಬಂಧಿಗಳೊಂದಿಗೆ ಸಂವಹನದಲ್ಲಿ ತಾಳ್ಮೆ ಮತ್ತು ಸಂಯಮ ತೋರಿಸುವುದು ಮುಖ್ಯ. ಜ್ಯೋತಿಷ್ಯ ಸೂಚನೆಗಳು ದಿನವನ್ನು ಹೇಗೆ ಯಶಸ್ವಿಯಾಗಿ ನಡೆಸಿಕೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿತ್ತವೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ತಾಳ್ಮೆ ಮತ್ತು ಸಮನ್ವಯದ ಅಗತ್ಯವನ್ನು ಎತ್ತಿ ಬಿಡುತ್ತವೆ.

February 4, 2026 27 views
ಇಂದು ಸುಪ್ರೀಂ ಕೋರ್ಟ್ನಲ್ಲಿ ಸ್ವತ: ವಾದ ಮಂಡಿಸಿದ ಮಮತಾ ಬ್ಯಾನರ್ಜಿ
Politics
ಇಂದು ಸುಪ್ರೀಂ ಕೋರ್ಟ್ನಲ್ಲಿ ಸ್ವತ: ವಾದ ಮಂಡಿಸಿದ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವಿವಾದದ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವತ: ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದರು.

February 4, 2026 36 views
Stock Market: ಭಾರತ - ಅಮೆರಿಕ ವ್ಯಾಪಾರ ಒಪ್ಪಂದದಿಂದ ಹೂಡಿಕೆದಾರ ಸಂಪತ್ತು ಏರಿಕೆ
Business
Stock Market: ಭಾರತ - ಅಮೆರಿಕ ವ್ಯಾಪಾರ ಒಪ್ಪಂದದಿಂದ ಹೂಡಿಕೆದಾರ ಸಂಪತ್ತು ಏರಿಕೆ

ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.

February 4, 2026 27 views
ಸಂಗೀತ ನಿರ್ದೇಶಕ ಎಸ್.ಪಿ. ವೆಂಕಟೇಶ್ ನಿಧನ
Breaking News
ಸಂಗೀತ ನಿರ್ದೇಶಕ ಎಸ್.ಪಿ. ವೆಂಕಟೇಶ್ ನಿಧನ

ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.

February 4, 2026 29 views
ನಿರ್ಮಲಾ ಸೀತಾರಾಮನ್ ಭಾಷಣ ದಾಖಲೆ : ಎಐ ಪದ 10 ಬಾರಿ ಉಲ್ಲೇಖ
Trending
ನಿರ್ಮಲಾ ಸೀತಾರಾಮನ್ ಭಾಷಣ ದಾಖಲೆ : ಎಐ ಪದ 10 ಬಾರಿ ಉಲ್ಲೇಖ

ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.

February 3, 2026 28 views
ಟ್ರಂಪ್ ಘೋಷಣೆ : ಚಿನ್ನ ಹಾಗೂ ಬೆಳ್ಳಿ ದರ ಇಳಿಕೆ
Trending
ಟ್ರಂಪ್ ಘೋಷಣೆ : ಚಿನ್ನ ಹಾಗೂ ಬೆಳ್ಳಿ ದರ ಇಳಿಕೆ

ಟ್ರಂಪ್ ಈ ಘೋಷಣೆ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ.

February 3, 2026 25 views
“ನಾನು ಅಸಹಾಯಕ ಸಿಎಂ ಅಲ್ಲ: ಸರ್ಕಾರದ ಹಾದಿ ತಪ್ಪಿಲ್ಲ” - ಸಿದ್ದರಾಮಯ್ಯ
Politics
“ನಾನು ಅಸಹಾಯಕ ಸಿಎಂ ಅಲ್ಲ: ಸರ್ಕಾರದ ಹಾದಿ ತಪ್ಪಿಲ್ಲ” - ಸಿದ್ದರಾಮಯ್ಯ

ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ಒಂದೇ ,ಸರ್ಕಾರದ ಹಾದಿ ತಪ್ಪಿಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು

February 3, 2026 27 views
ಷೇರು ಮಾರುಕಟ್ಟೆಯಲ್ಲಿ ಮಹಾ ಸ್ಫೋಟ : ಗಗನಕ್ಕೇರಿದ ಸೆನ್ಸೆಕ್ಸ್ ನಿಫ್ಟಿ
Business
ಷೇರು ಮಾರುಕಟ್ಟೆಯಲ್ಲಿ ಮಹಾ ಸ್ಫೋಟ : ಗಗನಕ್ಕೇರಿದ ಸೆನ್ಸೆಕ್ಸ್ ನಿಫ್ಟಿ

ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

February 3, 2026 33 views
ಮಂಗಳವಾರದ ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ- ಪ್ರೀತಿಗೆ ದೊರೆಯಲಿದೆ ಮಹಾ ಪ್ರತಿಫಳ
Life_Style
ಮಂಗಳವಾರದ ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ- ಪ್ರೀತಿಗೆ ದೊರೆಯಲಿದೆ ಮಹಾ ಪ್ರತಿಫಳ

ಮಂಗಳವಾರದ ಪಂಚಾಂಗದ ಪ್ರಕಾರ ಇಂದು ಒಂದು ವಿಶೇಷ ರಾಶಿಯವರಿಗೆ ದಿನ ಅಂತ್ಯಕ್ಕೆ ಅಪಾರ ಅದೃಷ್ಟ ಕಾದಿದೆ. ನೀವು ಇತರರಿಗೆ ನೀಡುವ ಪ್ರೀತಿ, ಸಹಕಾರ ಮತ್ತು ಸಕಾರಾತ್ಮಕತೆ 10 ಪಟ್ಟು ಹೆಚ್ಚಾಗಿ ನಿಮಗೆ ಹಿಂದಿರುಗಿ ಬರಲಿದ್ದು, ಮನಸಿಗೆ ಸಂತೋಷ ನೀಡುವ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಕೆಲಸ ಕುಟುಂಬ ಮತ್ತು ಸಂಬಂಧಗಳಲ್ಲಿ ಶುಭ ಫಲಿತಾಂಶಗಳು ಕಾಣಿಸಿಕೊಳ್ಳಲಿದು ಹೊಸ ಅವಕಾಶಗಳನ್ನು ನಿಮ್ಮ ಜೀವನಕ್ಕೆ ಪ್ರವೇಶಿಸಬಹುದು.

February 3, 2026 16 views
SIR ಜಟಾಪಟಿ: “ಬಂಗಾಳಿಗರಿಗೆ ದೆಹಲಿಯಲ್ಲಿ ಪೊಲೀಸ್ ಕಿರುಕುಳ” - ಮಮತಾ ಆಕ್ರೋಶ
Breaking News
SIR ಜಟಾಪಟಿ: “ಬಂಗಾಳಿಗರಿಗೆ ದೆಹಲಿಯಲ್ಲಿ ಪೊಲೀಸ್ ಕಿರುಕುಳ” - ಮಮತಾ ಆಕ್ರೋಶ

ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಚುನಾವಣಾಧಿಕಾರಿಯನ್ನು ಭೇಟಿ ಮಾಡಲು ದೆಹಲಿಗೆ ಬಂದಾಗ ಹೈಡ್ರಾಮಾ ನಡೆದಿದೆ.

February 3, 2026 21 views
ಮೋದಿ - ಟ್ರಂಪ್ ಕರೆ ಪರಿಣಾಮ: ಅಮೆರಿಕ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಏರಿಕೆ
Business
ಮೋದಿ - ಟ್ರಂಪ್ ಕರೆ ಪರಿಣಾಮ: ಅಮೆರಿಕ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಏರಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.

February 3, 2026 26 views
ಅಂಡರ್ 19 ವಿಶ್ವಕಪ್:ಇಂದು ಮೊದಲ ಸೆಮಿಫೈನಲ್ ಪಂದ್ಯ: AUS vs ENG
Sports
ಅಂಡರ್ 19 ವಿಶ್ವಕಪ್:ಇಂದು ಮೊದಲ ಸೆಮಿಫೈನಲ್ ಪಂದ್ಯ: AUS vs ENG

ಅಂಡರ್ 19 ವಿಶ್ವಕಪ್ ೨೦೨೬ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಇಂದು ಕ್ರಿಕೆಟ್ ಶಕ್ತಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ.

February 3, 2026 30 views
ಲ್ಯಾಂಡ್ ಲಾರ್ಡ್ ಚಿತ್ರ ತೆರಿಗೆ ವಿನಾಯಿತಿ – ಸಿಎಂ ಸಿದ್ದರಾಮಯ್ಯ ಘೋಷಣೆ
Entertainment
ಲ್ಯಾಂಡ್ ಲಾರ್ಡ್ ಚಿತ್ರ ತೆರಿಗೆ ವಿನಾಯಿತಿ – ಸಿಎಂ ಸಿದ್ದರಾಮಯ್ಯ ಘೋಷಣೆ

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

February 3, 2026 35 views
ಶಿಯೋಮಿ ಭಾರತದ ಗ್ರಾಹಕರಿಗಾಗಿ 15 ವರ್ಷ ಪ್ರೀಮಿಯಂ ಸರ್ವಿಸ್ ಸೆಂಟರ್ ಗಳು ಘೋಷಣೆ
Technology
ಶಿಯೋಮಿ ಭಾರತದ ಗ್ರಾಹಕರಿಗಾಗಿ 15 ವರ್ಷ ಪ್ರೀಮಿಯಂ ಸರ್ವಿಸ್ ಸೆಂಟರ್ ಗಳು ಘೋಷಣೆ

ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.

February 3, 2026 25 views
ವಿಟಿಯು ಘಟಿಕೋತ್ಸವ: "ತಂತ್ರಜ್ಞಾನ ಮಾನವ ಸಮಸ್ಯೆಗಳಿಗೆ ಪರಿಹಾರವಾಗಲಿ" - ನೌಕಾ ಅಧಿಕಾರಿ
Technology
ವಿಟಿಯು ಘಟಿಕೋತ್ಸವ: "ತಂತ್ರಜ್ಞಾನ ಮಾನವ ಸಮಸ್ಯೆಗಳಿಗೆ ಪರಿಹಾರವಾಗಲಿ" - ನೌಕಾ ಅಧಿಕಾರಿ

ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.

February 3, 2026 25 views
ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ
Breaking News
ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ

ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.

February 3, 2026 22 views
ಅಣ್ಣಾಮಲೈ ದಿಢೀರ್ ರಾಜೀನಾಮೆ : ಕಾರಣ ಏನು ?
Breaking News
ಅಣ್ಣಾಮಲೈ ದಿಢೀರ್ ರಾಜೀನಾಮೆ : ಕಾರಣ ಏನು ?

ಟಿವಿಗೆ ಪಕ್ಷವನ್ನು ವಿಜಯ್ ಯಾಕೆ ಪ್ರಾರಂಭಿಸಿದರು ಎಂಬುದನ್ನು ಅವರು ಇನ್ನು ಸ್ಪಷ್ಟಪಡಿಸಿಲ್ಲ ಎಂದು ಅಣ್ಣಾಮಲೈ ಟೀಕಿಸಿದರು. ವಿಜಯ ಅವರ ಮಾತುಗಳ ಕೇವಲ ಚಪ್ಪಾಳೆ ಮತ್ತು ಶಿಳ್ಳೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

February 3, 2026 24 views
Showing 2661 - 2680 of 2,711 articles
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online