Browse through all our latest news articles and updates
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
ಇದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಸೆಮಿಕಂಡಕ್ಟರ್ ಮಿಷನ್ 2.0 ಆರಂಭ ಭಾರತವನ್ನು ಜಾಗೃತಿಯ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ರೂಪಿಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹಲ್ಲಾ ಜೋಶಿ ಹೇಳಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಸಾಂಪ್ರದಾಯಿಕ ವಿಷಯದ ಮತ್ತು ಆಯುರ್ವೇದ ಸಂಶೋಧನೆಗೆ ಮಹತ್ವದ ಉದ್ದೇಶನ ದೊರೆತಿದೆ. ದೇಶಾದ್ಯಂತ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಐತಿಹಾಸಿಕ ಕೇಂದ್ರ ಬಜೆಟ್ ದೇಶದ 140 ಕೋಟಿ ನಾಗರಿಕರ ಆಕಾಂಕ್ಷಿಗಳನ್ನು ಪ್ರತಿಬಿಂಬಿಸುತ್ತದೆ. ಭಾರತವನ್ನು ಸಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಮಾರ್ಗಸೂಚಿ.
ಜಾಗತಿಕ ಐಟಿ ಕೇತ್ರದಲ್ಲಿ ಉದ್ಯೋಗ ಸಂಕಷ್ಟ ತೀವ್ರಗೊಂಡಿದ್ದು, ವಿಶ್ವದಾದ್ಯಂತ ಪ್ರತಿಷ್ಠಿತ 23 ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ನೌಕರರನ್ನು ಉದ್ಯೋಗದಿಂದ ವಜಾ ಗೊಳಿಸುವುದಾಗಿ ಘೋಷಿಸಿವೆ.
ಕಳೆದ ತಿಂಗಳು ಉತ್ತುಂಗಕೇರಿದ ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಇರಾನ್ ಅಧಿಕಾರಿಗಳು ಮಾರಕವಾಗಿ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು.
SSC MTS Exam 2026 ಪರೀಕ್ಷೆ ನಗರಗಳ ವಿವರವನ್ನು ಕೇಂದ್ರ ಶಾಖೆ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ತಕ್ಷಣವೇ ಪರಿಶೀಲಿಸಬಹುದು. ಈ ಲೇಖನದಲ್ಲಿ ನೀವು SSC, MTS ಪರೀಕ್ಷಾ ನಗರವನ್ನು 'ಹೇಗೆ ಚೆಕ್ ಮಾಡುವುದು ಯಾವುದೇ ಸಮಸ್ಯೆ ಬಂದರೆ' ಏನು ಕ್ರಮ ಕೈಗೊಳ್ಳಬೇಕು, ಎಂಬ ಸಂಪೂರ್ಣ ಮಾಹಿತಿ ಪಡೆಯುತ್ತೀರಿ. ಪರೀಕ್ಷೆಗೂ ಮುಂಚೆ ನಿಮ್ಮ ಕೇಂದ್ರವನ್ನು ಖಚಿತಪಡಿಸಿಕೊಂಡು, ತಯಾರಿ ಸುಗಮಗೊಳಿಸಿ.
ಲೋ ನವೀನ್ ಚಿತ್ರದ ಹೊಸ ಹಾಡು “ಕೈ ತೊಳ್ಕೊಂಡ್ ಮುಟ್ಟಂಗವ್ಳೆ ನನ್ ಹುಡುಗಿ” ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ, ಸಂಗೀತಪ್ರಿಯರಲ್ಲಿ ಭಾರಿ ಗಮನ ಸೆಳೆಯುತ್ತಿದೆ.
ಸೋಮವಾರದ ಪಂಚಾಂಗ ಹಾಗೂ 12 ರಾಶಿಗಳ ಫಲಾಫಲ: ಈ ಸೋಮವಾರ ಈ ರಾಶಿಗೆ ವಿಶೇಷ ಲಕ್ಕಿ ದಿನ! ಕೆಲವು ರಾಶಿಯವರಿಗೆ ಕ್ರಶ್ ಹೃದಯ ಗೆಲ್ಲಲು ಮತ್ತು ಬಾಸ್ನ ಮನಸ್ಸು ಗೆಲ್ಲಲು ಉತ್ತಮ ಅವಕಾಶ ಇದೆ.
ರಾಷ್ಟ್ರೀಯ ಮಟ್ಟದ ಲೇಗ್ ಬಾಲ್ ಕ್ರಿಕೆಟ್ ನಿಗೆ ಚಿಕ್ಕಮಂಗಳೂರು 18 ಪ್ರತಿಭಾನ್ವಿತ ಬಾಲಕರು ಆಯ್ಕೆಯಾಗಿದ್ದು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಯನ ಬರೆದಿದ್ದಾರೆ.
ಭಾರತ ಎಲೆಕ್ಟ್ರಿಕ್ ವಾಹನ ಭಾಗ ತಯಾರಿಕೆಯಲ್ಲಿ ವಿಶ್ವದ ಗಮನ ಸೆಳೆದಿದೆ. ಚೀನಾಗೆ ಶಾಕ್ ಕೊಟ್ಟಿದ್ದು, ದೇಶಿಯ ಉತ್ಪಾದನೆಯಿಂದ ಆಮದಿಗೆ Goodbye ಹೇಳುವ ಪರಿಸ್ಥಿತಿ ಸೃಷ್ಟ ವಾಗಿದೆ.
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಲಡಾಕ್ ಬಿಕ್ಕಟ್ಟಿನ ಕುರಿತು ಮಾಡಿದ ಹೇಳಿಕೆ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರ ರಾಜಕೀಯದಲ್ಲಿ ಭದ್ರತೆ ಮತ್ತು ಬಿಕ್ಕಟ್ಟಿನ ಪ್ರಶ್ನೆ ಕುರಿತು ಚರ್ಚೆ ಹೆಚ್ಚಾಗಿದೆ.
ಏನಿದು ಬ್ರೈನ್ ರಾಟ್? ನೀವು ದಿನಂಪ್ರತಿ ಹೆಚ್ಚು ಸಮಯ ರೀಲ್ಸ್ ವೀಕ್ಷಿಸಲು ಕಲಿಯುತ್ತಿದ್ದೀರಾ? ಅಡ್ಡ ದೃಷ್ಟಿ ವಿಡಿಯೋಗಳ ಮೇಲೆ ಆಧಾರಿತ ಸಾಮಾಜಿಕ ಮಾಧ್ಯಮ ಬಳಕೆ ಮೆದುಳಿಗೆ ಹಲವಾರು ಪರಿಣಾಮಗಳನ್ನು ಉಂಟು ಮಾಡಬಹುದು. ಕಡಿಮೆ ಗಮನಾವದಿ, ನಿರಂತರ ತೀವ್ರ ನೋವಣೆ ಸೃಜನಾತ್ಮಕತೆ ಕುಸಿತ ಮತ್ತು ಮಾನಸಿಕ ಒತ್ತಡವು ಹೆಚ್ಚುವಾಗಬಹುದು.
ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 9ನೇ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ದೇಶದ ಆರ್ಥಿಕತೆ, ತೆರಿಗೆ ವ್ಯವಸ್ಥೆ, ಉದ್ಯೋಗ, ರೈತರು ಮತ್ತು ಮಧ್ಯಮ ವರ್ಗದ ಮೇಲೆ ಈ ಬಜೆಟ್ ಹೇಗೆ ಪರಿಣಾಮ ಬೀರುತ್ತದೆ? ಬಜೆಟ್ ಮಂಡನೆಯ ಜೊತೆಗೆ ಇಂದಿನ ಲೋಕಸಭೆ ಕಲಾಪದಲ್ಲಿ ಏನೆಲ್ಲ ಚರ್ಚೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೇಂದ್ರ ಬಜೆಟ್ ೨೦೨೬ರ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಪೋಸ್ಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ 2026 ಮಂಡನೆಯ ದಿನ ಷೇರುಪೇಟೆಯಲ್ಲಿ ಆರಂಭಿಕ ವಹಿವಾಟು ಸ್ಥಿರವಾಗಿ ಕಂಡುಬಂದಿದೆ. ನಿಫ್ಟಿ ಹಾಗೂ ಸೆನ್ಸೆಕ್ಸ್ ಸೂಚ್ಯಂಕಗಳು ಸೀಮಿತ ಏರಿಳಿತದೊಂದಿಗೆ ವಹಿವಾಟು ನಡೆಸಿದ್ದು, ಹೂಡಿಕೆದಾರರು ಬಜೆಟ್ ನ ಪ್ರಮುಖ ಅಂಶಗಳು ತೆರಿಗೆ ನೀತಿ ಹಾಗೂ ವಲಯವಾರು ಘೋಷಣೆಗಳಂತ ಕಣ್ಣಿಟ್ಟಿದ್ದಾರೆ. ಬಜೆಟ್ ನಂತರ ಮಾರುಕಟ್ಟೆಯಲ್ಲಿ ತೀವ್ರ ಚಲನೆಯ ನಿರೀಕ್ಷೆ ಇದೆ.
ಏಳು ವರ್ಷಗಳ ಬಳಿಕ ಅಮೆರಿಕಾ–ವೆನೆಜುವೆಲಾ ನಡುವಿನ ರಾಜ ತಾಂತ್ರಿಕ ಸಂಬಂಧಗಳು ಪುನರಾರಂಭವಾಗುತ್ತಿದ್ದು, ವೆವೆನೆಜುವೆಲಾಗೆ ಅಮೆರಿಕದ ಹೊಸ ಚಾರ್ಜ್ ಡಿ’ಅಫೇರ್ಸ್ ಆಗಮಿಸುತ್ತಿದ್ದಾರೆ.
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
ಇದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಸೆಮಿಕಂಡಕ್ಟರ್ ಮಿಷನ್ 2.0 ಆರಂಭ ಭಾರತವನ್ನು ಜಾಗೃತಿಯ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ರೂಪಿಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹಲ್ಲಾ ಜೋಶಿ ಹೇಳಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಸಾಂಪ್ರದಾಯಿಕ ವಿಷಯದ ಮತ್ತು ಆಯುರ್ವೇದ ಸಂಶೋಧನೆಗೆ ಮಹತ್ವದ ಉದ್ದೇಶನ ದೊರೆತಿದೆ. ದೇಶಾದ್ಯಂತ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಐತಿಹಾಸಿಕ ಕೇಂದ್ರ ಬಜೆಟ್ ದೇಶದ 140 ಕೋಟಿ ನಾಗರಿಕರ ಆಕಾಂಕ್ಷಿಗಳನ್ನು ಪ್ರತಿಬಿಂಬಿಸುತ್ತದೆ. ಭಾರತವನ್ನು ಸಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಮಾರ್ಗಸೂಚಿ.
ಜಾಗತಿಕ ಐಟಿ ಕೇತ್ರದಲ್ಲಿ ಉದ್ಯೋಗ ಸಂಕಷ್ಟ ತೀವ್ರಗೊಂಡಿದ್ದು, ವಿಶ್ವದಾದ್ಯಂತ ಪ್ರತಿಷ್ಠಿತ 23 ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ನೌಕರರನ್ನು ಉದ್ಯೋಗದಿಂದ ವಜಾ ಗೊಳಿಸುವುದಾಗಿ ಘೋಷಿಸಿವೆ.
ಕಳೆದ ತಿಂಗಳು ಉತ್ತುಂಗಕೇರಿದ ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಇರಾನ್ ಅಧಿಕಾರಿಗಳು ಮಾರಕವಾಗಿ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು.
SSC MTS Exam 2026 ಪರೀಕ್ಷೆ ನಗರಗಳ ವಿವರವನ್ನು ಕೇಂದ್ರ ಶಾಖೆ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ತಕ್ಷಣವೇ ಪರಿಶೀಲಿಸಬಹುದು. ಈ ಲೇಖನದಲ್ಲಿ ನೀವು SSC, MTS ಪರೀಕ್ಷಾ ನಗರವನ್ನು 'ಹೇಗೆ ಚೆಕ್ ಮಾಡುವುದು ಯಾವುದೇ ಸಮಸ್ಯೆ ಬಂದರೆ' ಏನು ಕ್ರಮ ಕೈಗೊಳ್ಳಬೇಕು, ಎಂಬ ಸಂಪೂರ್ಣ ಮಾಹಿತಿ ಪಡೆಯುತ್ತೀರಿ. ಪರೀಕ್ಷೆಗೂ ಮುಂಚೆ ನಿಮ್ಮ ಕೇಂದ್ರವನ್ನು ಖಚಿತಪಡಿಸಿಕೊಂಡು, ತಯಾರಿ ಸುಗಮಗೊಳಿಸಿ.
ಲೋ ನವೀನ್ ಚಿತ್ರದ ಹೊಸ ಹಾಡು “ಕೈ ತೊಳ್ಕೊಂಡ್ ಮುಟ್ಟಂಗವ್ಳೆ ನನ್ ಹುಡುಗಿ” ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ, ಸಂಗೀತಪ್ರಿಯರಲ್ಲಿ ಭಾರಿ ಗಮನ ಸೆಳೆಯುತ್ತಿದೆ.
ಸೋಮವಾರದ ಪಂಚಾಂಗ ಹಾಗೂ 12 ರಾಶಿಗಳ ಫಲಾಫಲ: ಈ ಸೋಮವಾರ ಈ ರಾಶಿಗೆ ವಿಶೇಷ ಲಕ್ಕಿ ದಿನ! ಕೆಲವು ರಾಶಿಯವರಿಗೆ ಕ್ರಶ್ ಹೃದಯ ಗೆಲ್ಲಲು ಮತ್ತು ಬಾಸ್ನ ಮನಸ್ಸು ಗೆಲ್ಲಲು ಉತ್ತಮ ಅವಕಾಶ ಇದೆ.
ರಾಷ್ಟ್ರೀಯ ಮಟ್ಟದ ಲೇಗ್ ಬಾಲ್ ಕ್ರಿಕೆಟ್ ನಿಗೆ ಚಿಕ್ಕಮಂಗಳೂರು 18 ಪ್ರತಿಭಾನ್ವಿತ ಬಾಲಕರು ಆಯ್ಕೆಯಾಗಿದ್ದು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಯನ ಬರೆದಿದ್ದಾರೆ.
ಭಾರತ ಎಲೆಕ್ಟ್ರಿಕ್ ವಾಹನ ಭಾಗ ತಯಾರಿಕೆಯಲ್ಲಿ ವಿಶ್ವದ ಗಮನ ಸೆಳೆದಿದೆ. ಚೀನಾಗೆ ಶಾಕ್ ಕೊಟ್ಟಿದ್ದು, ದೇಶಿಯ ಉತ್ಪಾದನೆಯಿಂದ ಆಮದಿಗೆ Goodbye ಹೇಳುವ ಪರಿಸ್ಥಿತಿ ಸೃಷ್ಟ ವಾಗಿದೆ.
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಲಡಾಕ್ ಬಿಕ್ಕಟ್ಟಿನ ಕುರಿತು ಮಾಡಿದ ಹೇಳಿಕೆ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರ ರಾಜಕೀಯದಲ್ಲಿ ಭದ್ರತೆ ಮತ್ತು ಬಿಕ್ಕಟ್ಟಿನ ಪ್ರಶ್ನೆ ಕುರಿತು ಚರ್ಚೆ ಹೆಚ್ಚಾಗಿದೆ.
ಏನಿದು ಬ್ರೈನ್ ರಾಟ್? ನೀವು ದಿನಂಪ್ರತಿ ಹೆಚ್ಚು ಸಮಯ ರೀಲ್ಸ್ ವೀಕ್ಷಿಸಲು ಕಲಿಯುತ್ತಿದ್ದೀರಾ? ಅಡ್ಡ ದೃಷ್ಟಿ ವಿಡಿಯೋಗಳ ಮೇಲೆ ಆಧಾರಿತ ಸಾಮಾಜಿಕ ಮಾಧ್ಯಮ ಬಳಕೆ ಮೆದುಳಿಗೆ ಹಲವಾರು ಪರಿಣಾಮಗಳನ್ನು ಉಂಟು ಮಾಡಬಹುದು. ಕಡಿಮೆ ಗಮನಾವದಿ, ನಿರಂತರ ತೀವ್ರ ನೋವಣೆ ಸೃಜನಾತ್ಮಕತೆ ಕುಸಿತ ಮತ್ತು ಮಾನಸಿಕ ಒತ್ತಡವು ಹೆಚ್ಚುವಾಗಬಹುದು.
ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 9ನೇ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ದೇಶದ ಆರ್ಥಿಕತೆ, ತೆರಿಗೆ ವ್ಯವಸ್ಥೆ, ಉದ್ಯೋಗ, ರೈತರು ಮತ್ತು ಮಧ್ಯಮ ವರ್ಗದ ಮೇಲೆ ಈ ಬಜೆಟ್ ಹೇಗೆ ಪರಿಣಾಮ ಬೀರುತ್ತದೆ? ಬಜೆಟ್ ಮಂಡನೆಯ ಜೊತೆಗೆ ಇಂದಿನ ಲೋಕಸಭೆ ಕಲಾಪದಲ್ಲಿ ಏನೆಲ್ಲ ಚರ್ಚೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೇಂದ್ರ ಬಜೆಟ್ ೨೦೨೬ರ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಪೋಸ್ಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ 2026 ಮಂಡನೆಯ ದಿನ ಷೇರುಪೇಟೆಯಲ್ಲಿ ಆರಂಭಿಕ ವಹಿವಾಟು ಸ್ಥಿರವಾಗಿ ಕಂಡುಬಂದಿದೆ. ನಿಫ್ಟಿ ಹಾಗೂ ಸೆನ್ಸೆಕ್ಸ್ ಸೂಚ್ಯಂಕಗಳು ಸೀಮಿತ ಏರಿಳಿತದೊಂದಿಗೆ ವಹಿವಾಟು ನಡೆಸಿದ್ದು, ಹೂಡಿಕೆದಾರರು ಬಜೆಟ್ ನ ಪ್ರಮುಖ ಅಂಶಗಳು ತೆರಿಗೆ ನೀತಿ ಹಾಗೂ ವಲಯವಾರು ಘೋಷಣೆಗಳಂತ ಕಣ್ಣಿಟ್ಟಿದ್ದಾರೆ. ಬಜೆಟ್ ನಂತರ ಮಾರುಕಟ್ಟೆಯಲ್ಲಿ ತೀವ್ರ ಚಲನೆಯ ನಿರೀಕ್ಷೆ ಇದೆ.
ಏಳು ವರ್ಷಗಳ ಬಳಿಕ ಅಮೆರಿಕಾ–ವೆನೆಜುವೆಲಾ ನಡುವಿನ ರಾಜ ತಾಂತ್ರಿಕ ಸಂಬಂಧಗಳು ಪುನರಾರಂಭವಾಗುತ್ತಿದ್ದು, ವೆವೆನೆಜುವೆಲಾಗೆ ಅಮೆರಿಕದ ಹೊಸ ಚಾರ್ಜ್ ಡಿ’ಅಫೇರ್ಸ್ ಆಗಮಿಸುತ್ತಿದ್ದಾರೆ.
© H16news.online . All Rights Reserved. Designed by H16news.online