<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ : ನಾಯಕತ್ವ ಗಟ್ಟಿ ಮಾಡಿಕೊಳ್ಳಲು ಹೊಸ ರಣತಂತ್ರ

ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ : ನಾಯಕತ್ವ ಗಟ್ಟಿ ಮಾಡಿಕೊಳ್ಳಲು ಹೊಸ ರಣತಂತ್ರ
Summary: There are discussions in Karnataka politics that Siddaramaiah has formulated a new master plan to further strengthen his leadership. What are the important decisions he will take keeping in mind the party's internal political pro-people plans and the upcoming elections? How will this strategy affect his political future?

Belagavi news:

ಸಿದ್ದರಾಮಯ್ಯ ಅವರು ಕರ್ನಾಟಕ ರಾಜಕೀಯದಲ್ಲಿ ತಮ್ಮ ನಾಯಕತ್ವವನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ಪ್ರಮುಖ ರಾಜಕೀಯ ಹೆಜ್ಜೆಗಳನ್ನು ಇಡುತ್ತಿದ್ದಾರೆ ಎಂಬ ಚರ್ಚೆಗಳು ತೀವ್ರವಾಗಿವೆ. ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಪೈಪೋಟಿ ಮತ್ತು ಭವಿಷ್ಯದ ಅಧಿಕಾರ ಸಮೀಕರಣಗಳ ನಡುವೆ, ಸಿದ್ದರಾಮಯ್ಯ ಅವರ ಮಾಸ್ಟರ್ ಪ್ಲಾನ್ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ.

ಇತ್ತೀಚಿನ ಬೆಳವಣಿಗೆ ಪ್ರಕಾರ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತು ಒಳ ಜಗಳ ಹೆಚ್ಚಾಗಿದ್ದು, ಡೆಪ್ಯೂಟಿ ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ತಮ್ಮ ಸ್ಥಾನ ಬರಪಡಿಸಲು ಪ್ರಯತ್ನಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕ್ಯಾಬಿನೆಟ್ ರಿಷಫಲ್ ಮತ್ತು ಪಕ್ಷದ ಸಂಘಟನೆ ಬದಲಾವಣೆಗಳು ಸಿದ್ದರಾಮಯ್ಯ ಅವರ ನಾಯಕತ್ವವನ್ನು ಇನ್ನಷ್ಟು ಗಟ್ಟಿ ಮಾಡುವ ಪ್ರಮುಖ ತಂತ್ರವಾಗಿ ಪರಿಗಣಿಸಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಕೂಡ ಈ ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ತಕ್ಷಣದ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬ ಸಂದೇಶ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಇನ್ನಷ್ಟು ಸಮಯ ಸಿಕ್ಕಿದ್ದು ತಮ್ಮ ಬಂದರೆ ಬಲಪಡಿಸುವ ಮತ್ತು ಆಡಳಿತಾತ್ಮಕ ನಿರ್ಧಾರಗಳ ಮೂಲಕ ಹಿಡಿದ ಸಾಧಿಸುವ ಅವಕಾಶ ದೊರಕಿದೆ.

Sponsored

ಇನ್ನೊಂದೆಡೆ, ಅಹಿಂದ ಸಮೀಕರಣವನ್ನು ಮತ್ತಷ್ಟು ಬಲಪಡಿಸುವ ಮೂಲಕ ಸಾಮಾಜಿಕ ಸಮರ್ಥನೆ ಪಡೆಯುವ ಪ್ರಯತ್ನವು ನಡೆಯುತ್ತಿದೆ. ಪಕ್ಷದ ಒಳ ರಾಜಕೀಯದಲ್ಲಿ ಹೊಸ ನಾಯಕರ ಉದಯ ಮತ್ತು ಬೆಂಬಲ ವಲಯ ವಿಸ್ತರಣೆ ಕೂಡ ಸಿದ್ದರಾಮಯ್ಯ ಅವರ ದೀರ್ಘಕಾಲಿನ ರಾಜಕೀಯ ಯೋಜನೆಯ ಭಾಗವೆಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಮುಂದಿನ ಚುನಾವಣೆಗಳು ಮತ್ತು ಪಕ್ಷದ ಫಲ ಸಂಘರ್ಷಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯ ರೂಪಿಸಿರುವ ಈ ಮಾಸ್ಟರ್ ಪ್ಲಾನ್, ಕರ್ನಾಟಕ ರಾಜಕೀಯದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಅಂಶವಾಗುವ ಸಾಧ್ಯತೆ ಇದೆ.

ಕರ್ನಾಟಕ ರಾಜಕೀಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡುವೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಸಿಎಂ ಸ್ಥಾನಕ್ಕಾಗಿ ಡಿ.ಕೆ ಶಿವಕುಮಾರ್ ದೇವರ ಆಸಕ್ತಿ ತೋರಿದ್ದು, ಹೈಕಮಾಂಡ್ ನಾಯಕನ ಜೊತೆ ನಿರಂತರ ಮಾತುಕತೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಒತ್ತಡದೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು, ಕಾಂಗ್ರೆಸ್ ಹೈಕಮಾಂಡ್ ಇದುವರೆಗೆ ಯಾವುದೇ ತುರ್ತು ನಿರ್ಧಾರಕ್ಕೆ ಮುಂದಾಗಿಲ್ಲ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಬಳೆ ರಾಜಕೀಯದ ಕದನವನ್ನೇ ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ಮಹತ್ವದ ತೀರ್ಮಾನಗಳು ಹೊರಬರುವ ಸಾಧ್ಯತೆ ಇದೆ.

Sponsored

ಇದಕ್ಕೂ ನಡುವೆ ಸಿದ್ದರಾಮಯ್ಯ ತಮ್ಮ ನಾಯಕತ್ವವನ್ನು ಗಟ್ಟಿ ಮಾಡಿಕೊಳ್ಳಲು ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆಡಳಿತಾತ್ಮಕ ನಿರ್ಧಾರಗಳು ಮತ್ತು ಸಂಘಟನೆ ಬಲಪಡಿಸುವ ಕ್ರಮಗಳ ಮೂಲಕ ತಮ್ಮ ಸ್ಥಾನವನ್ನು ಇನ್ನಷ್ಟು ಬಲಪಡಿಸಲು ಅವರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ನಾಯಕತ್ವ ಬದಲಾವಣೆ ಕುರಿತು ಗೊಂದಲ ಹೈಕಮಾಂಡ್ ನ ಮೌನ ಮತ್ತು ಡಿಕೆ ಶಿವಕುಮಾರ್ ಅವರ ಪಟ್ಟು ಈ ಎಲ್ಲವೂ ಸೇರಿ ಕರ್ನಾಟಕ ರಾಜಕೀಯವನ್ನು ಮತ್ತಷ್ಟು ಕಾವೇರಿ ಸುತ್ತಿವೆ. ಮುಂದಿನ ಬೆಳವಣಿಗೆಗಳು ರಾಜ್ಯರಾಜಕೀಯದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆ ಇದೆ.

ಕರ್ನಾಟಕ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಪೈಪೋಟಿ ಮತ್ತಷ್ಟು ತೀವ್ರವಾಗಿದೆ. ಡಿಕೆ ಶಿವಕುಮಾರ್ ಟಕ್ಕರ್ಗೆ ಪ್ರತಿಯಾಗಿ ಸಿದ್ದರಾಮಯ್ಯ ಮತ್ತು ಅವರ ತಂಡ ಮೇಘ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಇದರಲ್ಲಿ ಪ್ರಮುಖ ಬೆಳವಣಿಗೆ ಎಂದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರ ಬೆಳವಣಿಗೆ ಮಾಡಲಾಗಿದೆ ಎಂಬುದು. ಈ ಕ್ರಮದ ಮೂಲಕ ಆಡಳಿತಾತ್ಮಕ ಹಿಡಿತವನ್ನು ಬಲಪಡಿಸುವುದರ ಜೊತೆಗೆ, ಒಳ್ಳೆ ರಾಜಕೀಯದ ಚಲನೆಗಳನ್ನು ನಿಖರವಾಗಿ ಅರ್ಥ ಮಾಡಿಕೊಳ್ಳುವ ತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

Sponsored

ಗುಪ್ತರ ವ್ಯವಸ್ಥೆಯ ಮೇಲಿನ ಹಿಡಿತ ಬಲಪಡಿಸುವುದು, ರಾಜಕೀಯ ತಂತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ಕಾರಣಕ್ಕೆ ಈ ಬದಲಾವಣೆಗಳನ್ನು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಭಾಗವೆಂದು ವಿಶ್ಲೇಷಕರು ಅಭಿಪ್ರಾಯ ಪಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರ ಸವಾಲಿಗೆ ಪ್ರತಿಯಾಗಿ, ಸರ್ಕಾರದ ಒಳ ಚಟುವಟಿಕೆಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೇ ಎಂದು ಅಂದಾಜಿದೆ.

ಒಟ್ಟಾರೆ, ಗುಪ್ತಚರ ಮುಖ್ಯಸ್ಥರ ಪದೇ ಪದೇ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ನಾಯಕತ್ವ ಪೈಪೋಟಿ ಇನ್ನಷ್ಟು ಉಗ್ರ ವಾಗುವ ಸೂಚನೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಈ ತಂತ್ರಗಳು ಹೇಗೆ ಪರಿಣಾಮ ಬೀರುತ್ತವೆ ಎಂಬುದು ಕುತೂಹಲಕಾರಿ ವಿಚಾರವಾಗಿದೆ.

Also Read:

ಸುದೀಪ್ ಅಕ್ಕನ ಮಗನ ಸಿನಿಮಾ 'ಮ್ಯಾಂಗೋ ಪಚ್ಚ' ರಿಲೀಸ್ ಡೇಟ್ ಫಿಕ್ಸ್

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online