Belagavi news:
ಕರ್ನಾಟಕದ ಮುಖ್ಯಮಂತ್ರಿ ಬದ್ಲಾವಣೆ ವಿಚಾರದಲ್ಲಿ ಹೊಸ ತಿರುಗು ಎದುರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚ್ ಜೋರಾಗಿದೆ. ಈ ನಡುವೆ ರಾಯರೆಡ್ಡಿ ನೀಡಿರುವ ಸ್ಫೋಟಕ ಹೇಳಿಕೆ ಸಂಚಲನ ಮೂಡಿಸಿದೆ.
ಇತ್ತೀಚಿನ ದಿನಗಳಲ್ಲಿ ಸಿಎಂ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ, ರಾಯರೆಡ್ಡಿ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಬೆಂಕಿ ಹಚ್ಚಿದಂತಾಗಿದೆ. ಅವರ ಮಾತುಗಳಿಂದಾಗಿ ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳು ರೂಪಗೊಳ್ಳುವ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ.
ರಾಯರೆಡ್ಡಿ ತಮ್ಮ ಹೇಳಿಕೆಯಲ್ಲಿ ಸಿಎಂ ಬದಲಾವಣೆ ಕುರಿತಾಗಿ ಮಹತ್ವದ ಸುಳಿವು ನೀಡಿರುವುದಾಗಿ ಹೇಳಲಾಗುತ್ತಿದ್ದು, ಇದರ ಅರ್ಥವೇನು ಎಂಬುವುದರ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿದೆ. ಈ ಬೆಳವಣಿಗೆ ಆಡಳಿತ ಪಕ್ಷದ ಒಳಗಿನ ಚಟುವಟಿಕೆಗಳ ಮೇಲು ಬೆಳಕು ಚೆಲ್ಲುವಂತಾಗಿದೆ.
ಸದ್ಯಕ್ಕೆ ಅಧಿಕೃತವಾಗಿ ಯಾವುದೇ ಘೋಷಣೆ ಆಗದಿದ್ದರೂ ಈ ಹೇಳಿಕೆಯ ಬಳಿಕ ಸಿಎಂ ಬದಲಾವಣೆ ಚರ್ಚೆ ಮತ್ತು ವೇಗ ಪಡೆದಿದೆ. ಮುಂದಿನ ದಿನಗಳಲ್ಲಿ ಈ ವಿಚಾರ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ ಕಾಂಗ್ರೆಸ್ ನಲ್ಲಿ ಮುಂಬರುವ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಕುರಿತು ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಹಿರಿಯ ಶಬ್ದಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಮಹತ್ವದ ಹೇಳಿಕೆ ನೀಡಿ ಕುತೂಹಲ ಹೆಚ್ಚಿಸಿದ್ದಾರೆ.
ಸಿಎಂ ಕುರ್ಚಿ ಬದಲಾವಣೆ ಕುರಿತ ಚರ್ಚೆಗಳ ಮಧ್ಯೆ ರಾಯರೆಡ್ಡಿ ನೀಡಿದ ಸ್ಪೋಟಕ ಟ್ವಿಸ್ಟ್ ರಾಜಕೀಯ ವಲಯದಲ್ಲಿ, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆ ಆಡಳಿತ ಪಕ್ಷದ ಒಳಗಿನ ಬೆಳವಣಿಗೆಗಳ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಇದರ ಜೊತೆಗೆ, ರಾಯರೆಡ್ಡಿ ನವದೆಹಲಿಯಲ್ಲಿ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕರ್ನಾಟಕದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ಈ ಭೇಟಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬದಲಾವಣೆಗಳಿಗೆ ಮತ್ತಷ್ಟು ಮಹತ್ವ ತಂದಿದೆ.
ಸದ್ಯಕ್ಕೆ ಯಾವುದೇ ಅಧಿಕೃತ ಘೋಷಣೆ ಹೊರ ಬಂದಿಲ್ಲವಾದರೂ, ಈ ಬೆಳವಣಿಗೆಗಳು ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆಗಳ ಸಾಧ್ಯತೆಗಳ ಬಗ್ಗೆ ಕುತೂಹಲ ಹೆಚ್ಚಿಸುವೆ. ಮುಂದಿನ ದಿನಗಳಲ್ಲಿ ಈ ಚರ್ಚೆಗಳು ಯಾವತ್ತಿರುವ ಪಡೆಯುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಮತ್ತಷ್ಟು ತೀವ್ರಗೊಂಡಿವೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ರಾಯರೆಡ್ಡಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನದಲ್ಲಿ ಬದಲಾವಣೆ ಸಂಭವಿಸಿದರೆ, ಮಲ್ಲಿಕಾರ್ಜುನ್ ಖರ್ಗೆ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಖರ್ಗೆ ಅವರಿಗೆ ಸೂಚನೆ ನೀಡಲಾಗಿದ್ದು, ಆಹ್ವಾನವು ನೀಡಲಾಗಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ರಣತಂತ್ರದ ಭಾಗವಾಗಿರಬಹುದು ಎಂಬ ಮಾತನ್ನು ರಾಯರೆಡ್ಡಿ ಹೇಳಿದ್ದಾರೆ. ಪಕ್ಷದ ಒಳಗಿನ ಸಮತೋಲನ ಹಾಗೂ ಮುಂದಿನ ನಾಯಕತ್ವದ ಕುರಿತು ನಡೆಯುತ್ತಿರುವ ಚರ್ಚೆಗಳಗೆ ಈ ಹೇಳಿಕೆ ಹೊಸ ಆಯಾಮ ನೀಡಿದೆ.
ಅದೇ ವೇಳೆ ನಿರಂತರ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಪಕ್ಷದ ಅಭಿವೃದ್ಧಿಗೆ ಹಾಗೂ ಸರ್ಕಾರದ ಸ್ಥಿರತೆಗೆ ಮುನ್ನಡೆಯಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಅನಗತ್ಯ ಚರ್ಚೆಗಳು ಆಡಳಿತ ಕಾರ್ಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯ ಇದೆ ಎಂದು ರಾಯರೆಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ನ ಒಳ ರಾಜಕೀಯ ಮತ್ತಷ್ಟು ಗಂಭೀರ ಹಂತಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ನಾಯಕತ್ವ ಕುರಿತು ಸ್ಪಷ್ಟತೆ ಯಾವ ರೀತಿಯಲ್ಲಿ ಬರುತ್ತದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
Also Read:
ಜಿ ಫೈವ್ ನಲ್ಲಿ ಲವ್ ಮಾಕ್ಟೇಲ್ 3 ರಿಲೀಸ್ : ಸಂಪೂರ್ಣ ಮಾಹಿತಿ ಇಲ್ಲಿದೆ