Top viewed articles based on reader engagement
ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಭರ್ಜರಿ ಪ್ರದರ್ಶನ ನೀಡಿ ಅಪಘಾನಿಸ್ತಾನವನ್ನು ಮನಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದೆ. ಇಂಗ್ಲೆಂಡ್ ವಿರುದ್ಧ ಫೈನಲ್ ಆಡಲು ಭಾರತ ಸಜ್ಜು
ಶನಿವಾರದ ಪಂಚಾಂಗ ಭವಿಷ್ಯ ನಿಮ್ಮ ಬಹುದಿನಗಳ ಪರಿಶ್ರಮಕ್ಕೆ ಇಂದು ಪ್ರತಿಫಲ ಸಿಗಲಿದೆ. ಇಂದಿನ ಪಂಚಾಂಗದ ಪ್ರಕಾರ ನೀವು ನಿಮ್ಮ ಕೆಲಸದಲ್ಲಿ ಯಶಸ್ಸು ಪಡೆಯುವ ಸಾಧ್ಯತೆಗಳಿವೆ ನಿಮ್ಮ ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ನೀವು ನಿಮ್ಮ ಗುರಿಗಳನ್ನು ಸಾಧಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ ಬಿಐ (SBI ) ತನ್ನ ಐಎಂಪಿಎಸ್ (IMPS) ಹಣ ವರ್ಗಾವಣೆ ಶುಲ್ಕಗಳನ್ನು ಪರಿಸ್ಕರಿಸಿದೆ. ಈ ಹೊಸ ಶುಲ್ಕಗಳು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿವೆ.
ಜಿಬಿಎ ಚುನಾವಣೆ ಚಾಲನೆಗೆ ಜೆಡಿಎಸ್ ಶಾಸಕರೊಂದಿಗೆ ಚರ್ಚೆಯನ್ನು ನಡೆಸಿ ಅವರ ಅಭಿಪ್ರಾಯಗಳನ್ನು ಪಡೆದು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.
ದಶಕಗಳ ನಂತರ ಸಿಸಿಎಲ್ ಕಪ್ ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಇಂದು ತಾಯ್ನಾಡಿಗೆ ಟ್ರೋಫಿ ತರುತ್ತಿದ್ದಾರೆ.
ಈ ವಾರದ ಭವಿಷ್ಯ ಫಲ ಪ್ರೇಮಿಗಳಿಗೆ ಶುಭ ಸೂಚನೆಗಳನ್ನು ನೀಡುತ್ತಿದೆ. ಪ್ರೇಮ ಜೀವನದಲ್ಲಿ ಉಂಟಾಗಿದ್ದ ಗೊಂದಲಗಳು ದೂರವಾಗುತ್ತ ಪರಸ್ಪರ ನಂಬಿಕೆ ಮತ್ತು ಸಂತಸ ಹೆಚ್ಚಾಗಲಿದೆ. ಪ್ರೀತಿಯ ಸಂಬಂಧಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಯಿದ್ದು, ಕೆಲವರಿಗೆ ತಮ್ಮ ಭಾವನೆಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಉತ್ತಮ ಸಮಯವಾಗಿದೆ.
ಟಿ -೨೦ ವಿಶ್ವಕಪ್ ನಲ್ಲಿ ಅಫ್ಘಾನಿಸ್ತಾನವು ನ್ಯೂಜಿಲ್ಯಾಂಡ್ ವಿರುದ್ಧ ೫ ವಿಕೆಟ್ ಗಳಿಂದ ಸೋಲನ್ನು ಕಂಡಿದೆ.
ಸಿಎಂ ಖುರ್ಚಿ ಕಿತ್ತಾಟದ ಬಗ್ಗೆ ಬೇಸರವಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ನವಲಗುಂದವನ್ನು ರಾಜ್ಯಕ್ಕೆ ಮಾದರಿಯಾದ ವಿಧಾನಸಭಾ ಕ್ಷೇತ್ರವನ್ನಾಗಿ ರೂಪಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ಕೆಲವು ದಿನಗಳ ಇಳಿಕೆಯ ನಂತರ ಬಂಗಾರ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ದುರ್ಬಲತೆ ಕಂಡು ಬಂದ ಪರಿಣಾಮ ಚಿನ್ನ ಹಾಗೂ ಬೆಳ್ಳಿ ದರಗಳು ಹಿಡಿದಿವೆ. ಇದರಿಂದ ಹೂಡಿಕೆದಾರರು ಮತ್ತು ಗ್ರಾಹಕರಲ್ಲಿ ಹೊಸ ಆಸಕ್ತಿ ಮೂಡಿದೆ.
20 ವರ್ಷಗಳ ಹಿಂದಿನ ಕಾಲೇಜ್ ಪ್ರೇಮ ಕಥೆಯನ್ನು ಆಧಾರವಾಗಿಸಿಕೊಂಡು ಮೂಡಿ ಬರುತ್ತಿರುವ "ಹೃದಯಾ" ಸಿನಿಮಾ ಇದೀಗ ಸಿನಿಮಾ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಕರ್ನಾಟಕ ರಾಜಕೀಯದಲ್ಲಿ ಮತ್ತು ನಾಯಕತ್ವ ಚರ್ಚೆ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕೂಡ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಯನ್ನು ನೀಡಿದ್ದಾರೆ.
India and Singapore celebrated 60 years of diplomatic relations last year and upgraded relations to a Comprehensive Strategic Partnership
ಕೇಂದ್ರ ಬಜೆಟ್ 2026 : ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಶ್ರೀಗಂಧದ ಕೃಷಿ ಮತ್ತು ಭಾರತ್-ವಿಸ್ತಾರ್ AI ತಂತ್ರಜ್ಞಾನದಲ್ಲಿ ಹೂಡಿಕೆ.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಐತಿಹಾಸಿಕ ಕೇಂದ್ರ ಬಜೆಟ್ ದೇಶದ 140 ಕೋಟಿ ನಾಗರಿಕರ ಆಕಾಂಕ್ಷಿಗಳನ್ನು ಪ್ರತಿಬಿಂಬಿಸುತ್ತದೆ. ಭಾರತವನ್ನು ಸಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಮಾರ್ಗಸೂಚಿ.
© H16news.online . All Rights Reserved. Designed by H16news.online