Top viewed articles based on reader engagement
ಮಂಗಳವಾರದ ಪಂಚಾಂಗದ ಪ್ರಕಾರ ಇಂದು ಒಂದು ವಿಶೇಷ ರಾಶಿಯವರಿಗೆ ದಿನ ಅಂತ್ಯಕ್ಕೆ ಅಪಾರ ಅದೃಷ್ಟ ಕಾದಿದೆ. ನೀವು ಇತರರಿಗೆ ನೀಡುವ ಪ್ರೀತಿ, ಸಹಕಾರ ಮತ್ತು ಸಕಾರಾತ್ಮಕತೆ 10 ಪಟ್ಟು ಹೆಚ್ಚಾಗಿ ನಿಮಗೆ ಹಿಂದಿರುಗಿ ಬರಲಿದ್ದು, ಮನಸಿಗೆ ಸಂತೋಷ ನೀಡುವ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಕೆಲಸ ಕುಟುಂಬ ಮತ್ತು ಸಂಬಂಧಗಳಲ್ಲಿ ಶುಭ ಫಲಿತಾಂಶಗಳು ಕಾಣಿಸಿಕೊಳ್ಳಲಿದು ಹೊಸ ಅವಕಾಶಗಳನ್ನು ನಿಮ್ಮ ಜೀವನಕ್ಕೆ ಪ್ರವೇಶಿಸಬಹುದು.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
ಸಂಗೀತ ನಿರ್ದೇಶಕ ಮತ್ತು ಕನ್ನಡದ ಖ್ಯಾತ ಗೀತ ರಚನಾಕಾರ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಶೇಷ್ಠ ಸಾಧನೆ ಪ್ರಶಸ್ತಿಯನ್ನು ತೆಗೆದುಕೊಂಡಿದ್ದಾರೆ.
Demonstrators, primarily Shia Muslims, mourned and condemned the US and Israel, while local leaders urged calm and peace.
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ. ತಾಂತ್ರಿಕ ಕಾರಣಗಳಿಂದಾಗಿ ನಮ್ಮ ಮೆಟ್ರೋ ಟಿಕೆಟ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಾಶಿ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಚಿತ್ರೀಕರಣ ಗೊಂಡಿರುವ ಚಿಕ್ಕಣ್ಣನ ನಟನೆಯ "ಲಕ್ಷ್ಮಿಪುತ್ರ" ಸಿನಿಮಾದ ಶೂಟಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಿತ್ರದ ಇನ್ನಷ್ಟು ಮಾಹಿತಿ ನೋಡೋಣ ಬನ್ನಿ..
Police are investigating conflicting claims in the Bengaluru villa case, where an accused has alleged an extortion attempt, while the woman has accused two men of gang-raping her during a Valentine's Day party.
SSC MTS Exam 2026 ಪರೀಕ್ಷೆ ನಗರಗಳ ವಿವರವನ್ನು ಕೇಂದ್ರ ಶಾಖೆ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ತಕ್ಷಣವೇ ಪರಿಶೀಲಿಸಬಹುದು. ಈ ಲೇಖನದಲ್ಲಿ ನೀವು SSC, MTS ಪರೀಕ್ಷಾ ನಗರವನ್ನು 'ಹೇಗೆ ಚೆಕ್ ಮಾಡುವುದು ಯಾವುದೇ ಸಮಸ್ಯೆ ಬಂದರೆ' ಏನು ಕ್ರಮ ಕೈಗೊಳ್ಳಬೇಕು, ಎಂಬ ಸಂಪೂರ್ಣ ಮಾಹಿತಿ ಪಡೆಯುತ್ತೀರಿ. ಪರೀಕ್ಷೆಗೂ ಮುಂಚೆ ನಿಮ್ಮ ಕೇಂದ್ರವನ್ನು ಖಚಿತಪಡಿಸಿಕೊಂಡು, ತಯಾರಿ ಸುಗಮಗೊಳಿಸಿ.
In Chapter 4, the Class 8 Social Sciences textbook outlines structural challenges facing courts, including judge shortages, procedural complexity and infrastructure gaps, and links these issues to concerns about public confidence in the justice system.
ಗೃಹ ಲಕ್ಷ್ಮೀ ಯೋಜನೆಯಿಂದ ಹಣ ಪಡೆಯುವವರಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾರ್ವಜನಿಕರ ಮೇಲಿರುವ ಆರ್ಥಿಕ ಭಾರವನ್ನು ಇಳಿಸುವ ನಿಟ್ಟಿನಲ್ಲಿ,ಮೆಟ್ರೋ ದರ ಏರಿಕೆಯನ್ನು ತಡೆಯಲು ಕೇಂದ್ರ ಸಚಿವರಾದ ಖಟ್ಟರ್ ಜೊತೆ ತೇಜಸ್ವಿ ಸೂರ್ಯ ಮಾತುಕತೆ.
ಮಾತೃತ್ವದ ಪ್ರೀತಿಯೇ ಕಥೆಯಾಗಿರುವ ದೈವ ಚಿತ್ರದ ಟ್ರೈಲರ್ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ತನ್ನ ಮಗನ ಕನಸಿಗೆ ಬೆನ್ನು ತಟ್ಟುವ ಉದ್ದೇಶದಿಂದ ಜಯಮ್ಮ ಪದ್ಮರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕುರಿತು ಅವಹೇಳನಕಾರಿ ಮಾತುಗಳು ಸಹಿಸುವುದಿಲ್ಲ ಎಂದು ಶ್ರೀಮುರಳಿ ತೀವ್ರ ಪ್ರತಿಕ್ರಿಯಿಸಿದ್ದಾರೆ.
An Anganwadi cook appointment in Odisha has led to discussions on social inclusion and equality, highlighting ongoing community concerns and the need for awareness and harmony.
Valentine's Week 2026: ಈ ವರ್ಷದ ವ್ಯಾಲೆಂಟೈನ್ ವೀಕ್ ಅನ್ನುಈ ವಿಶೇಷ ದಿನಗಳಲ್ಲಿ ನಿಮ್ಮ ಪ್ರೀತಿಯನ್ನು ಹೇಗೆ ವ್ಯಕ್ತಪಡಿಸಬೇಕು ಎಂದು ಯೋಚಿಸುತ್ತಿದ್ದೀರಾ? ನಿಮ್ಮ ಸಂಗಾತಿಗೆ ಯಾವ ಉಡುಗೊರೆ ನೀಡಬೇಕು ಎಂದು ತಿಳಿಯಲು ಬಯಸುವಿರಾ?
© H16news.online . All Rights Reserved. Designed by H16news.online