Top viewed articles based on reader engagement
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.
CBSE Controller of Examinations Sanyam Bharadwaj responds to frequently asked questions.
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
ಪ್ರಸಿದ್ಧ ಮಾರಿಕಾಂಬ ಜಾತ್ರೆ ಆರಂಭಗೊಂಡಿದ್ದು, ದೇವಿಯ ದರ್ಶನ ಪಡೆಯಲು ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಸಾಗರಕ್ಕೆ ಆಗಮಿಸುತ್ತಿದ್ದಾರೆ. ಮಾರಿಕಾಂಬ ದೇವಿಯ ವಿಶೇಷ ಪೂಜೆ, ಉತ್ಸವ ಮೆರವಣಿಗೆ ಹಾಗೂ ಜಾತ್ರಾ ವೈಭವವನ್ನು ಕಣ್ತುಂಬಿಕೊಳ್ಳಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
India's hockey team suffered four losses in the Pro League, conceding 19 goals while scoring only five, raising concerns ahead of upcoming tournaments.
ಇಂದಿನ ಗುರುವಾರದ ಪಂಚಾಂಗ ಮತ್ತು ಭವಿಷ್ಯದಲ್ಲಿ ಎಲ್ಲಾ ರಾಶಿಯವರಿಗೂ ಸಕಾರಾತ್ಮಕ ಫಲಿತಾಂಶಗಳ ಸೂಚನೆಗಳಿವೆ. ಉದ್ಯೋಗ ವ್ಯವಹಾರ ಹಣಕಾಸು ಆರೋಗ್ಯ ಮತ್ತು ಕುಟುಂಬ ಜೀವನದಲ್ಲಿ ಶುಭ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ.
Sensex dropped to 82,987.43 and Nifty declined to 25,570.30
ಇಡೀ ರಾಜ್ಯದಲ್ಲಿ ಅತಿ ದೊಡ್ಡ ಎರಡನೇ ಜಾತ್ರೆ ಎಂದೇ ಪ್ರಸಿದ್ಧಿ ಆಗಿರುವಂತಹ ಸಾಗರದ ಮಾರಿಕಾಂಬೆ ಜಾತ್ರೆ ಮೊನ್ನೆಯಿಂದ ಅಂದರೆ 03/02/2026ದಿಂದ ಆರಂಭವಾಗಿದೆ.
Jeffrey Epstein had expressed interest in a painting titled Massacre of the Innocents, the latest tranche of files released by the Justice Department showed.
There are other health parameters which help you live longer and healthier. Know why the number on scale does not give you the full picture.
RRB Group D Answer Key 2026 has been released and candidates can submit objections until February 23. Check official details, response sheet information and steps to raise objections online.
The vision is anchored by Adani's tie-up with Google for an AI data centre in Visakhapatnam and with Microsoft for AI facilities in Hyderabad and Pune.
The synopsis for Geetu Mohandas' upcoming film Toxic: A Fairytale for Grown Ups, starring Yash, was shared by the overseas distributor on their official website. The film is set against a historical backdrop in Goa.
Actor Shefali Shah once 'tried going off carbs for 3 months because she wanted to lose weight'. Find out if a zero-carb diet is actually good for you.
ಜಾಗತಿಕ ಕ್ರೆಡಿಟ್ ರೇಟಿಂಗ್ ಸಂಸ್ಥೆ ಮೂಡೀಸ್ ನೀಡಿರುವ ಭವಿಷ್ಯ ವಾಣಿಯ ಪ್ರಕಾರ 2027ರಲ್ಲಿ ಭಾರತದ ಜಿಡಿಪಿ (GDP) ಶೇಕಡಾ 6.4 ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆಯಿದೆ. ಜಿ - 20 ರಾಷ್ಟ್ರಗಳ ಪೈಕಿ ಇಂದು ಅತ್ಯಧಿಕ್ ಆರ್ಥಿಕ ವೃದ್ಧಿದರ ಆಗಿರಲಿದೆ ಎಂಬುದನ್ನು ಗಮನಾರ್ಹ ಅಂಶ.
Kani Kusruti talks about why playing a rape survivor in Anubhav Sinha's Assi is not as difficult as dealing with the realities of being a woman.
Anthropic CEO Dario Amodei thanked PM Modi for bringing together tech and political leaders, to be part of the New Delhi Frontier AI Impact commitments
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಿರ್ಬಂಧಿತ ಪ್ರದೇಶದಲ್ಲಿ ಬೃಹತ್ ಬಲೂನ್ ಹಾರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬಲೂನ್ ಹಾರಾಟಕ್ಕೆ ಕಾರಣವೇನು? ನೋಡೋಣ ಬನ್ನಿ...
© H16news.online . All Rights Reserved. Designed by H16news.online