Top viewed articles based on reader engagement
ಸಮೀಪಿಸುತ್ತಿರುವ 2026 ವಿಂಟರ್ ಒಲಂಪಿಕ್ ಕ್ರೀಡಾ ಉತ್ಸವ! ಕ್ರೀಡಾಪಟುಗಳು ಮತ್ತು ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದ್ದಾರೆ, ಮತ್ತು ಹೊಸ ಎಡಿಷನ್ ಗಾಗಿ ರೆಡಿಯಾಗಿದ್ದಾರೆ. ಈ ಒಲಂಪಿಕ್ ನಲ್ಲಿ ಪ್ರಮುಖ ಸ್ಪರ್ಧೆಗಳು ಪ್ರಶಸ್ತಿ ಹಂತಗಳು ಮತ್ತು ದೇಶಿಯ ತಂಡಗಳು ನಿರೀಕ್ಷೆಗಳನ್ನು ತಿಳಿದುಕೊಳ್ಳಿ. ಎಲ್ಲಾ ಕ್ರೀಡಾಪಟು ಮತ್ತು ಅಭಿಮಾನಿಗಳಿಗೂ ಉತ್ಸಾಹಭರಿತ ಸ್ಪೋರ್ಟ್ಸ್ ಅಪ್ಡೇಟ್.
ಕೇಂದ್ರ ಬಜೆಟ್ 2026ರಲ್ಲಿ ಬಯೋಫಾರ್ಮಾ ಹಬ್ ಆಗಿ ರೂಪಿಸುವ ಉದ್ದೇಶದೊಂದಿಗೆ 10,000 ಕೋಟಿ ರೂ.ಘೋಷಣೆ ಮಾಡಲಾಗಿದೆ. ಈ ಅನುದಾನವು ಔಷಧಿ ತಯಾರಿಕೆ, ವೈದ್ಯಕೀಯ ಸಂಶೋಧನೆ, ನಿರ್ಯಾತ್ ಸಾಮರ್ಥ್ಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವಪೂರ್ಣ ಪ್ರೇರಣೆ ನೀಡಲಿದೆ. ಬಯೋಫಾರ್ಮಾ ಉದ್ಯಮದಲ್ಲಿ ಭಾರತವನ್ನು ಜಾಗತಿಕ ಹಬ್ಗಾಗಿ ರೂಪಿಸುವ ದೋರಣೆ ಈ ಬಜೆಟ್ ಮೂಲಕ ಸ್ಪಷ್ಟವಾಗಿದೆ.
ಬಡ ಕುಟುಂಬದಲ್ಲಿ ಹುಟ್ಟಿಬೆಳೆದ ಪಂಕಜಿನಿ, ಹಲವು ಏಳು - ಬೀಳುಗಳ ನಡುವೆ 'ಪಟ್ಟಚಿತ್ರ' ಕಲೆಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಿಕೊಂಡು ಹೋಗುವ ಮೂಲಕ ಇತರರಿಗೂ ಮಾದರಿಯಾದವರು.
ಪ್ರಾಧ್ಯಾಪಕ ಹುದ್ದೆಯನ್ನು ತೆರೆದು ಮೀನುಗಾರಿಕೆ ಕೃಷಿ ಮಾಡಿ ಯಶಸ್ವಿಯಾದ ಇವರು ಕವಿಂದ್ರ ಕುಮಾರ್ ಮೌರ್ಯ ಅವರು ಮೀನು ಸಾಕಣೆಯಲ್ಲಿಯೇ ಲಕ್ಷಗಟ್ಟಲೆ ಹಣ ಗಳಿಸಿದ ರೈತ!
ದೇಶದ ಮೊದಲ ವಂದೇ ಭಾರತ ಎಸಿ ಸ್ಲೀಪರ್ ರೈಲನ್ನು ಪಶ್ಚಿಮ ಬಂಗಾಳದಲ್ಲಿ ಶನಿವಾರದಂದು ಪ್ರಧಾನೀ ಮೋದಿಯವರು ಉದ್ಘಾಟಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದಿದೆ. ಗಲಭೆ, ಹಲ್ಲೆ,ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರದ ನಿರ್ಲಕ್ಷದಿಂದ ರಾಜ್ಯ ರಾಜಕತೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಒಡಿಶಾದ ಬಾಲಸೋರ್ ಎಂಬಲ್ಲಿ ಇಬ್ಬರು ಗೆಳಯರು ಕಳೆದ ನಾಲ್ಕುಗಳಿಂದ ಒಂದು ಎಕರೆ ಭೂಮಿಯಲ್ಲಿ ಸ್ಟ್ರಾಬೆರಿ ಯನ್ನು ಬೆಳೆದು ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿದರು.
Horoscope Today 18 January: ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ! ದಿನ ಭವಿಷ್ಯ ಸೂಚನೆ ಇಂದಿನ ದಿನ ಈ ರಾಶಿಯವರಿಗೆ ಮಾತಿನ ಸಂಯಮ ಅತ್ಯವಶ್ಯ. ಅನ್ಯ ಘರ್ತ್ಯವಾಗಿ ಹೆಚ್ಚು ಮಾತ ನಾಡುವುದರಿಂದ ತಪ್ಪುರ್ಥ, ಮನಸ್ತಾಪ ಅಥವಾ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಇಂದು ಕಡಿಮೆ ಮಾತನಾಡಿ, ಹೆಚ್ಚು ಆಲಿಸಿ ಎನ್ನುವ ಸಲಹೆಯನ್ನು ಜ್ಯೋತಿಷ್ಯ ಶಾಸ್ತ್ರ ನೀಡುತ್ತದೆ.
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿವೆ. ಕಳೆದ ಕೆಲವು ದಿನಗಳಿಂದ ಮುಂದುವರೆದ ಒಣಹವಾಮಾನ ಮತ್ತು ಬಿಸಿಲಿನ ತೀವ್ರತೆ ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರ ತೊಡಗಿದ್ದಾರೆ, ಸಸ್ಯ ಸಂಪತ್ತು ಮತ್ತು ಪರಿಸರಕ್ಕೆ ಭಾರಿ ಹಾನಿಯಾಗುವ ಭೀತಿ ಎದುರಾಗಿದೆ. ಬೆಂಕಿಯ ಮೂಲದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
ಬಿಗ್ ಬಾಸ್ ಸೀಸನ್ 12 ವಿಜೇತ ಗಿಲ್ಲಿ ನಟರಾಜ ಅವರಿಗೆ ಎಲ್ಲೆಡೆ ಅಭಿಮಾನಿಗಳ ಭರ್ಜರಿ ಸ್ವಾಗತ ದೊರೆಯುತ್ತಿದೆ. ಮದ್ದೂರು ಸೇರಿದಂತೆ ಹಲವು ಕಡೆಗಳಲ್ಲಿ ಜನಸಾಗರವೇ ಸೇರಿ ಸಂಭ್ರಮಾಚರಣೆ ನಡೆಸಿದ್ದು, ಗಿಲ್ಲಿ ಹೋದಲ್ಲೆಲ್ಲ ಜನ ಜಾತ್ರೆ ವಾತಾವರಣ ನಿರ್ಮಾಣವಾಗಿದೆ. ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದ್ದೂರು ಜನರ ಸಂಭ್ರಮಾಚರಣೆ ಹೇಗಿದೆ ನೋಡೋಣ ಬನ್ನಿ..
ಬೆಳಗಾವಿಯಾ ಕುದ್ರೇಮನಿ ಗ್ರಾಮವನ್ನು ಸೈನಿಕ ಗ್ರಾಮ ಎಂದು ಕರೆಯಬಹುದು ಏಕೆಂದರೆ ಇಲ್ಲಿ ೩೫೦ ಕ್ಕೂ ಹೆಚ್ಚು ಜನ ಸೈನಿಕರು ಗಡಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಮತ್ತು ಈಗ ೯ ಜನ ಯುವಕ - ಯುವತಿಯರು ಸೇನೆಗೆ ಆಯ್ಕೆಯಾಗಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಿಕ್ಷಣ ಇಲಾಖೆ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಸಿದ್ಧತೆಯಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಪಠ್ಯ ಪುನರವಲೋಕನಕ್ಕೆ ಹೆಚ್ಚಿನ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಅವರು ಶೀಘ್ರದಲ್ಲಿ ಗ್ರೀನ್ಲ್ಯಾಂಡ್ ಗೆ ವಿಮಾನಗಳು ಬರಲಿವೆ ಎಂದು ತಿಳಿಸಿದ್ದಾರೆ.
ಪವಿತ್ರ ಮನೆ ಊಟ ಕಾರ್ಯಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದ್ದು, "ಕಾನೂನಿಗಿಂತ ಯಾರು ದೊಡ್ಡವರಲ್ಲ" ಎಂದು ಸ್ಪಷ್ಟ ಸಂದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ತೀರ್ಮಾನ ಕೈಗೊಂಡಿದ್ದು, ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೈಕೋರ್ಟ್ ಆದೇಶವು ಸಾರ್ವಜನಿಕ ಬಲೆಯಲ್ಲಿ ಕಾನೂನು ಪಾಲನೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.
ನಿಧಿ ಘೋಷಣೆಯ ಬೆನ್ನಲ್ಲೇ ಲಕ್ಕುಂಡಿಯಲ್ಲಿ ಭೂಮಿಯ ದರಗಳು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಹುಡುಕಿದಾರರು ಮತ್ತು ಸ್ಥಳೀಯರಲ್ಲಿ ಭಾರಿ ಆಸಕ್ತಿ ಮೂಡಿದೆ.
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಇಬ್ಬರು ಕ್ರೀಡಾಪಟ್ಟು ಗಳಾದ ರಾಜೇಂದ್ರ ಸಿಂಗ್ ಠಾಕೂರ್ 70 ವರ್ಷ ವಯಸ್ಸಿನವರು 83 ಕೆಜಿ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದರು ಮತ್ತು ಸಂಜಯ್ ಚಾಟೆ 66 ವರ್ಷದ ೬೪ ವರ್ಷದ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದರು.
SIR ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಂಗಳವಾರ ಸಚಿವಾಲಯ ನಬನ್ನಾದಲ್ಲಿ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿಎಚ್ಚರಿಕೆಯನ್ನು ನೀಡಿದ್ದಾರೆ.
ನೇಕಾರರ ಶ್ರಮ ಪಟ್ಟು ತಯಾರಿಸಿದ ಸೀರೆಗಳಿಗೆ ಸರಿಯಾದ ಮೌಲ್ಯವನ್ನು ಸಿಗುವ ಹಾಗೆ ಮಾಡಲು ಗ್ರಾಹಕರಿಗೆ ಗುಣಮಟ್ಟದ, ಸೂಕ್ತ ಬೆಲೆಯಲ್ಲಿ ಸೀರೆಯನ್ನು ಒದಗಿಸುವ ಹಾಗೆ ನೇರ ಮಾರಾಟ ವೇದಿಕೆಯನ್ನು ಒಡಿಶಾದ ಯುವರ ಸೃಷ್ಟಿಸಿದ್ದಾನೆ.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ೧ ನಿಮಿಷಗಳ ಭಾಷಣವನ್ನು ಮಾಡಿದರಿಂದ ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದೆ. ಕಾಂಗ್ರೆಸ್ ಸದಸ್ಯರು ರಾಜ್ಯಪಾಲರಿಗೆ ಅಗೌರವ ತೋರಿದ್ದಾರೆ ಎಂದು ವಿಪಕ್ಷ ವಿರೋಧಿಸಿದೆ.
ಧರ್ಮಸ್ಥಳದ ಪವಿತ್ರ ಶಿಕ್ಷೆ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಇಂದು ಉಗ್ರಂ ಮಂಜು ಮತ್ತು ಸಂಧ್ಯಾ ಅವರು ಶಾಸ್ತ್ರೋಕ್ತವಾಗಿ ಹಸೆಮಣೆಯೇರಿದ್ದಾರೆ.ಪುರೋಹಿತರ ವೇದ-ಮಂತ್ರ ನಡುವೆ ಸಂಪ್ರದಾಯಬದ್ಧವಾಗಿ ವಿವಾಹ ನೆರವೇರಿತು.
© H16news.online . All Rights Reserved. Designed by H16news.online