ಯತ್ನಾಳ್ ಅವರನ್ನು ನಮ್ಮ ಪಕ್ಷ ಕಳೆದುಕೊಳ್ಳಬಾರದು ಎನ್ನುವುದು ನನ್ನ ಮುಖ್ಯ ಅಜೆಂಡಾ ಎನ್ನುವ ಮೂಲಕ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಯತ್ನಾಳ್ ಪರ ಬ್ಯಾಟಿಂಗ್ ಬೀಸಿದ್ದಾರೆ.
2025-11-03
ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರಾದ ಯತೀಂದ್ರ ಮತ್ತು ಪ್ರಿಯಾಂಕ್ ವಿರುದ್ಧ ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ತಂದೆಯಂದಿರ ಸ್ಥಾನಮಾನ ಬಳಸಿಕೊಂಡು 'ಸೂಪರ್ ಸಿಎಂ' ಮತ್ತು 'ಸೂಪರ್ ಅಧ್ಯಕ್ಷರಂತೆ' ಇಬ್ಬರೂ ವರ್ತಿಸುತ್ತಿದ್ದಾರೆ, ಪಕ್ಷದ ಹಿರಿಯರ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
2025-11-03
ಯತ್ನಾಳ್ ಅವರನ್ನು ನಮ್ಮ ಪಕ್ಷ ಕಳೆದುಕೊಳ್ಳಬಾರದು ಎನ್ನುವುದು ನನ್ನ ಮುಖ್ಯ ಅಜೆಂಡಾ ಎನ್ನುವ ಮೂಲಕ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಯತ್ನಾಳ್ ಪರ ಬ್ಯಾಟಿಂಗ್ ಬೀಸಿದ್ದಾರೆ.
2025-11-03
ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಾಗಿಯೇ ಇದು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ. ಆದರೂ ಕೂಡ ಇಂದಿನ ಕಾಲದಲ್ಲಿ, ಅನಾರೋಗ್ಯಕರ ಜೀವನಶೈಲಿ ಮತ್ತು ಅನುಚಿತ ಆಹಾರ ಪದ್ಧತಿಗಳ ಅನುಕರಣೆ ಮಾಡುವುದರಿಂದ, ಅನೇಕ ರೀತಿಯ, ಆರೋಗ್ಯ ಸಂಬಂಧಿತ ಸಮಸ್ಯೆಗಳು ದೇಹದ ಮೇಲೆ ಪರಿಣಾಮ ಬೀರುತ್ತಿವೆ. ಅವುಗಳನ್ನು ಸರಿಯಾದ ಸಮಯಕ್ಕೆ ನಿಯಂತ್ರಿಸದಿದ್ದರೆ, ದೇಹದಲ್ಲಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆ ಮಿತಿಮೀರಿ ಬೆಳೆಯುತ್ತಿದ್ದು, ಇದನ್ನು ತಡೆಯುವುದು ಅನಿವಾರ್ಯವಾಗಿದೆ. ಆದರೆ ಈ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕೇವಲ ಒಂದು ತರಕಾರಿ ಸೇವನೆಯಿಂದ ಸಾಧ್ಯವಿದೆ. ಹಾಗಾದರೆ ಆ ತರಕಾರಿ ಯಾವುದು? ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
2025-11-03
ಪಾರಿವಾಳಗಳ ಸಂಖ್ಯೆ ಹೆಚ್ಚಳ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದಿರುವ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
2025-11-03
ಹಣ್ಣು, ತರಕಾರಿ ಸೇರಿದಂತೆ ಕೆಲವೊಂದಿಷ್ಟು ಆಹಾರ ಪದಾರ್ಥಗಳನ್ನು ದೀರ್ಘ ಕಾಲದ ವರೆಗೆ ತಾಜಾವಾಗಿರಲೆಂದು ಫ್ರಿಡ್ಜ್ನಲ್ಲಿ ಶೇಖರಿಸಿಡುತ್ತಾರೆ. ಆದ್ರೆ ಈ ಕೆಲವೊಂದು ಆಹಾರಗಳನ್ನು ರೆಫ್ರಿಜರೇಟರ್ನಲ್ಲಿ ಸಂಗ್ರಹಿಸಿಟ್ಟರೆ, ತಾಜಾವಾಗಿ ಕಂಡರೂ ಸಹ ಅವುಗಳ ರುಚಿ ಕೆಡುತ್ತದಂತೆ. ಹಾಗಿದ್ರೆ ಯಾವೆಲ್ಲಾ ಆಹಾರ ಪದಾರ್ಥಗಳನ್ನು ಫ್ರಿಡ್ಜ್ನಲ್ಲಿ ಇಡುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.
2025-11-03
ಜೆಇಇ ಮುಖ್ಯ ಪರೀಕ್ಷೆಯಲ್ಲಿ ವರ್ಚುಯಲ್ ಕ್ಯಾಲ್ಕುಲೇಟರ್ ಬಳಕೆಗೆ ನೀಡಿದ್ದ ಅವಕಾಶವನ್ನು ಎನ್ಟಿಎ ಪರಿಷ್ಕರಿಸಿದೆ.
2025-11-03
ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಗ್ರೇಟರ್ ಮೈಸೂರು" ಸಭೆ ನಡೆಸಿ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳೇನು, ಸಭೆಯಲ್ಲಿ ಯಾವೆಲ್ಲಾ ವಿಚಾರಗಳ ಕುರಿತಾಗಿ ಚರ್ಚೆ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
2025-11-03
ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
2025-11-03
ಖಾನಾಪುರದಲ್ಲಿ ಎರಡು ಆನೆಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕನನ್ನು ಬಂಧಿಸಲಾಗಿದೆ.
2025-11-03
Know how much taxes Indian cricket players pays on their income: ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬೀಗಿದೆ. ಬಿಸಿಸಿಐನಿಂದ ತಂಡಕ್ಕೆ 51 ಕೋಟಿ ರೂ ಬಹುಮಾನ ಘೋಷಣೆಯಾಗಿದೆ. ಕ್ರಿಕೆಟಿಗರಿಗೆ ನೀಡುವ ಹಣದಲ್ಲಿ ಜಿಎಸ್ಟಿ, ಟಿಡಿಎಸ್ ಮುರಿದುಕೊಳ್ಳಲಾಗುತ್ತದೆ. ಇದರ ಜೊತೆಗೆ ಒಟ್ಟು ವಾರ್ಷಿಕ ಆದಾಯಕ್ಕೆ ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರಗಳ ಪ್ರಕಾರ ತೆರಿಗೆ ಅನ್ವಯ ಆಗುತ್ತದೆ.
2025-11-03
Sanju Samson: ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ್ ವಿರುದ್ಧದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಮಿಂಚಿದ್ದ ಸಂಜು ಸ್ಯಾಮ್ಸನ್ ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಆರಂಭಿಕನಾಗಿ ಭರ್ಜರಿ ಫಾರ್ಮ್ನಲ್ಲಿದ್ದ ಸ್ಯಾಮ್ಸನ್ ಅವರನ್ನು ಶುಭ್ಮನ್ ಗಿಲ್ಗೆ ಅವಕಾಶ ಕಲ್ಪಿಸಲು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಇದರೊಂದಿಗೆ ಫಾರ್ಮ್ ಕಳೆದುಕೊಂಡ ಸಂಜು ಸ್ಯಾಮ್ಸನ್ ಇದೀಗ ಆಡುವ ಬಳಗದಿಂದಲೇ ಹೊರಬಿದ್ದಿದ್ದಾರೆ.
2025-11-02
ಕೃಷಿ ಹೊಂಡದಲ್ಲಿ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ, ವಿದ್ಯುತ್ ಸ್ಪರ್ಶದಿಂದ 17 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆಗಳ ಬಗ್ಗೆ ಕೋಲಾರ ಗ್ರಾಮಾಂತರ ಹಾಗೂ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರನಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
2025-11-02
ಲಾಲ್ಬಾಗ್ ಟನಲ್ ರಸ್ತೆ ಯೋಜನೆಯಿಂದ ಬೆಂಗಳೂರಿನ ಪರಿಸರ ಹಾಳಾಗುತ್ತದೆ ಎಂದು ಆರ್.ಅಶೋಕ್ ಹೇಳಿದರು.
2025-11-02
ಅಗ್ನಿಶಾಮಕ ದಳದ ಸಹಾಯದಿಂದ ನಿನ್ನೆಯೇ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಒಬ್ಬ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
2025-11-02
ಯಾದಗಿರಿಯ ಕೆಂಭಾವಿಯಲ್ಲಿ ನ.4 ರಂದು ಪಥಸಂಚಲನ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಡ್ಡಿ ಉಂಟಾಗಿದೆ. ದಂಡ (ದೊಣ್ಣೆ) ಹಿಡಿದು ಪಥಸಂಚಲನ ನಡೆಸಬಾರದು ಎಂದು ದಲಿತ ಸಂಘರ್ಷ ಸಮಿತಿ ಆಕ್ಷೇಪಿಸಿದ್ದು, ಈ ಕುರಿತು ತಾಲೂಕು ಆಡಳಿತ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದೆ.
2025-11-02
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ ಚಾಲಕ ವಾಹನದಡಿ ಸಿಲುಕಿದ್ದ ದ್ವಿಚಕ್ರವಾಹನವನ್ನು ಸುಮಾರು 30 ಮೀಟರ್ವರೆಗೆ ಎಳೆದುಕೊಂಡು ಹೋಗಿದ್ದಾನೆ.
2025-11-02
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆಯ ರನ್ನಬೆಳಗಲಿ ಗ್ರಾಮದಲ್ಲಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದು, ಅಕ್ಟೋಬರ್ 29ರಂದು ನಡೆದ ಘಟನೆ ವಿಡಿಯೋ ಈಗ ವೈರಲ್ ಆಗಿದೆ.
2025-11-02
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೇರಿದಂತೆ ಸುಮಾರು 5 ಸಾವಿರ ಸ್ವಯಂ ಸೇವಕರು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದರು.
2025-11-02
ಬಸ್ ಓವರ್ಟೇಕ್ ಮಾಡಲು ಹೋಗಿ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
2025-11-02
ವಾಯುವ್ಯ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಬಸ್ಸನ್ನೇ ಕನ್ನಡದ ರಥವನ್ನಾಗಿ ಶೃಂಗರಿಸಿದ್ದಾರೆ. ಇಡೀ ಬಸ್ನಲ್ಲಿ ಕನ್ನಡದ ಕಂಪನ್ನು ಸೂಸುವ ಭಿತ್ತಿಪತ್ರಗಳು, ಫಲಕಗಳೇ ರಾರಾಜಿಸುತ್ತಿವೆ.
2025-11-02
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಗುಮ್ಮ ಹೊಕ್ಕಿದೆ. ಸಿಂದಗಿ ಬಸವನಬಾಗೇವಾಡಿ ಹಾಗೂ ವಿಜಯಪುರ ಭಾಗಗಳಲ್ಲಿ ಭೂಮಿ ನಡುಗಿರೋ ಆತಂಕ ಮೇಲಿಂದ ಮೇಲೆ ಆಗುತ್ತಿದೆ. ಸಿಂದಗಿಯಲ್ಲಿ ಸರಣಿ ರೂಪದಲ್ಲಿ ಕಂಪನದ ಅನುಭವ ನಡೆದಿತ್ತು. ಇದೀಗ ಬಸವನಬಾಗೇವಾಡಿ ಹಾಗೂ ವಿಜಯಪುರ ತಾಲೂಕಿನ ಭಾಗಗಳಲ್ಲಿ ಭೂಮಿ ನಡುಗಿರೋ ಅನುಭವ ಉಂಟಾಗುತ್ತಿದ್ದು, ಇದು ಜನರ ಭಯಕ್ಕೆ ಕಾರಣವಾಗಿದೆ. ವಿಜ್ಞಾನಿಗಳ ತಂಡ ಆಗಮಿಸಿ ಪರೀಕ್ಷೆಯನ್ನಾದರೂ ಮಾಡಿ ದೈರ್ಯ ತುಂಬೋ ಕೆಲಸ ಮಾಡಬೇಕೆಂದು ಜನರು ಒತ್ತಾಯಿಸಿದ್ದಾರೆ.
2025-11-02
ಜಾಲಿ ಎಲ್ಎಲ್ಬಿ ಚಿತ್ರದ ತಡೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ವಿಧಿಸಿದ್ದ ದಂಡದ ಮೊತ್ತವನ್ನು ಹೈಕೋರ್ಟ್ ಮನ್ನಾ ಮಾಡಿದೆ.
2025-11-02
ಬೆಳಗಾವಿಯಲ್ಲಿ ಶನಿವಾರ ರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ತೊಡಗಿದ್ದವರ ಮೇಲೆ ಕೆಲ ಕಿಡಿಗೇಡಿಗಳು ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಇದೇ ಮೆರವಣಿಗೆಯಲ್ಲಿ ಮತ್ತೊಂದು ಘಟನೆ ಕೂಡ ನಡೆದಿದೆ. ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಮೊಬೈಲ್ ಕಳತನ ಮಾಡುವ ಮೂಲಕ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.
2025-11-02
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 70 ಸಾಧಕರಿಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
2025-11-02
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy