ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆ ಫಲಿಸದೆ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ಜನ್ ಸುರಾಜ್ ಪಕ್ಷ ಹೀನಾಯ ಸೋಲು ಕಂಡಿತ್ತು. ಬೇರೆಲ್ಲಾ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಹೇಳಿಕೊಟ್ಟಿದ್ದ ಪ್ರಶಾಂತ್ ತಮ್ಮ ಪಕ್ಷವನ್ನೇ ಗೆಲ್ಲಿಸುವಲ್ಲಿ ಸೋತಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಇದೀಗ ಪ್ರಶಾಂತ್ ಕಿಶೋರ್ ಈ ಬಗ್ಗೆ ಮಾತನಾಡಿದ್ದು, ಚುನಾವಣೆಯಲ್ಲಿ ಸೋತಿದ್ದು ಅಪರಾಧವಲ್ಲ, ನಮ್ಮ ತಪ್ಪು ಎಲ್ಲಾಗಿದೆ ಎಂಬುದನ್ನು ಹುಡುಕಿ ತಿದ್ದಿಕೊಂಡು ಮುನ್ನುಗ್ಗುವ ಪ್ರಯತ್ನ ಮಾಡುತ್ತೇವೆ ಎಂದರು.
2025-11-18
ಬೆಟ್ಟದ ಬಳಗ ಚಾರಿಟೇಬಲ್ ಟಸ್ಟ್ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ ನಡೆಯಿತು.
2025-11-18
ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟಕ್ಕೂ ಮುನ್ನ ರಾಜಧಾನಿಯಲ್ಲಿ ಡ್ರೋನ್ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ನವೆಂಬರ್ 10ರಂದು ಕಾರು ಸ್ಫೋಟಗೊಂಡು 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ದಾಳಿಯ ಸಮಯದಲ್ಲಿ ಹಮಾಸ್ ಮಾಡಿದ್ದ ದಾಳಿಗೆ ಹೋಲುತ್ತದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಿದ್ದಾರೆ.
2025-11-18
ಸ್ಪರ್ಧೆಯ ಅಂತ್ಯದಲ್ಲಿ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ ನವೀಕರಿಸಬಹುದಾದ ಇಂಧನ ಬಳಸಿದ ಗ್ರಾಮವನ್ನು 'ಮಾದರಿ ಸೌರ ಗ್ರಾಮ' ಎಂದು ಘೋಷಿಸಲಾಗುತ್ತದೆ.
2025-11-18
ದಾವಣಗೆರೆ ಜಿಲ್ಲೆಯ ನರೇಗಾ ಕೂಲಿ ಕಾರ್ಮಿಕರಿಗೆ ಜಿಪಂ ಸಿಇಒ ಉಚಿತ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ.
2025-11-18
Affordable AI ready KEO computer, among attractions in Bengaluru Tech Summit 2025: ಕಂಪ್ಯೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಬಲ್ಲ ಎಐ ಶಕ್ತ ಕಿಯೋ ಎನ್ನುವ ಮೈಕ್ರೋಪಿಸಿಯನ್ನು ಕರ್ನಾಟಕ ಸರ್ಕಾರ ಅಭಿವೃದ್ದಿಪಡಿಸಿದೆ. ಅಗ್ಗದ ಬೆಲೆಗೆ ಸಿಗುವ ಈ ಕಿಯೋ ಕಂಪ್ಯೂಟರ್ ಬೆಂಗಳೂರು ಟೆಕ್ ಸಮಿಟ್ನ ಪ್ರಮುಖ ಆಕರ್ಷಣೆ ಎನಿಸಿದೆ. ಕರ್ನಾಟಕ ಸರ್ಕಾರದ ಐಟಿ ಇಲಾಖೆ ಹಾಗೂ ಕಿಯೋನಿಕ್ಸ್ ಸಂಸ್ಥೆ ಜಂಟಿಯಾಗಿ ಈ ಪಿಸಿ ಅಭಿವೃದ್ಧಿಪಡಿಸಿದೆ.
2025-11-18
ಡಿಸೆಂಬರ್ ತಿಂಗಳಲ್ಲಿ ಡ್ರ್ಯಾಗನ್ ಫ್ರೂಟ್ಸ್ ಫಸಲು ಬರುವುದು ತೀರಾ ವಿರಳ. ಆದರೆ, ಇಲ್ಲೊಬ್ಬ ರೈತರ ತೋಟದಲ್ಲಿ ಡಿಸೆಂಬರ್ ತಿಂಗಳಲ್ಲಿ ಡ್ರ್ಯಾಗನ್ ಗಿಡ ಹಣ್ಣು ಬಿಡುತ್ತಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ.
2025-11-18
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ವೇಳೆ ಕತ್ತು ಗಾಯಕ್ಕೆ ತುತ್ತಾದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಎರಡನೇ ಟೆಸ್ಟ್ನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.
2025-11-18
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆಗೆ ಚಿಂತನೆ ನಡೆಸಿರೋದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಬೆಂಗಳೂರು ಟೆಕ್ ಸಮ್ಮಿಟ್ ಮೂಲಕ ಕರ್ನಾಟಕದ ತಂತ್ರಜ್ಞಾನ, ಸ್ಟಾರ್ಟಪ್ಗಳು ಮತ್ತು ಮಾನವ ಸಂಪನ್ಮೂಲಗಳನ್ನು ಉತ್ತೇಜಿಸಲಾಗುವುದು. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಿ, ರಾಜ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಿದ್ಧಗೊಳಿಸುವುದು ಸರ್ಕಾರದ ಗುರಿ ಎಂದು ಅವರು ಹೇಳಿದ್ದಾರೆ.
2025-11-18
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡ ಬೆನ್ನಲ್ಲೇ ಈಡನ್ ಗಾರ್ಡನ್ಸ್ ಪಿಚ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿದ್ದವು. ಇದೀಗ ಕ್ಯುರೇಟರ್ ಮಾತನಾಡಿದ್ದಾರೆ.
2025-11-18
ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚುಮದ್ದು ನೀಡಿ, ಕ್ರೇನ್ ಮೂಲಕ ಪ್ರಜ್ಞೆತಪ್ಪಿದ ಆನೆಯನ್ನು ಮೇಲೆತ್ತಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.
2025-11-18
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಸೋತ ಬೆನ್ನಲ್ಲೇ ಭಾರತೀಯ ಆಡಳಿತ ಮಂಡಳಿ ಮತ್ತು ಬ್ಯಾಟರ್ಗಳಿಗೆ ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ಮಹತ್ವದ ಸಲಹೆ ನೀಡಿದ್ದಾರೆ.
2025-11-18
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸೋಲುತ್ತಿದ್ದಂತೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಕಠಿಣವಾಗಿದೆ. ಉಳಿದ ಪಂದ್ಯಗಳೆಷ್ಟು, ಇದರಲ್ಲಿ ಭಾರತ ಎಷ್ಟು ಗೆದ್ದರೇ ಸೇಫ್ ಎಂಬ ಮಾಹಿತಿ ಇಂತಿದೆ.
2025-11-18
ಬೆಂಗಳೂರಿನ ರಸ್ತೆಗಳಲ್ಲಿ ರೋಲ್ಸ್ ರಾಯ್ಸ್ ಕಾರುಗಳ ಬೆಂಗಾವಲುಪಡೆ ವೈರಲ್ ಆಗಿದೆ. 10ಕ್ಕೂ ಹೆಚ್ಚು ದುಬಾರಿ ಕಾರುಗಳು ಸಾಲುಗಟ್ಟಿ ಸಾಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ದೃಶ್ಯ ನೋಡಿ ನೆಟ್ಟಿಗರು ಬೆಂಗಳೂರನ್ನು ಶ್ರೀಮಂತ ನಗರ ಎಂದು ಬಣ್ಣಿಸಿದ್ದು, 'ಪಾಕಿಸ್ತಾನದ ಜಿಡಿಪಿ ಬೆಂಗಳೂರು ರಸ್ತೆಯಲ್ಲಿದೆ' ಎಂದು ಪ್ರತಿಕ್ರಿಯಿಸಿದ್ದಾರೆ. ಇದು ನಗರದ ಐಷಾರಾಮಿ ಜೀವನಶೈಲಿಯ ಬಗ್ಗೆ ಹೇಳುತ್ತದೆ.
2025-11-18
ಐಪಿಎಲ್ ಮುಂದಿನ ಆವೃತ್ತಿಗಾಗಿ ಸನ್ರೈಸರ್ಸ್ ಹೈದರಾಬಾದ್ ತಂಡ ನಾಯಕನ ಘೋಷಣೆ ಮಾಡಿದೆ.
2025-11-18
CM Siddaramaiah inaugurates Bengaluru Tech Summit 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಿದ್ದಾರೆ. ತುಮಕೂರು ರಸ್ತೆಯ ಬಿಇಐಸಿಯಲ್ಲಿ ಈ ಸಮಿಟ್ ನ. 20ರವರೆಗೂ 3 ದಿನ ಕಾಲ ನಡೆಯಲಿದೆ. ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಮೊದಲಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಇದ್ದರು.
2025-11-18
NR Narayana Murthy defends his 70 hour work week idea: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ ನಿದರ್ಶನ ನೀಡಿದ್ದಾರೆ. ಚೀನಾದಲ್ಲಿ ವಾರಕ್ಕೆ 6 ದಿನ, ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಕೆಲಸ ಮಾಡಲಾಗುವುದನ್ನು ಉದಾಹರಣೆಯಾಗಿ ನೀಡಿದ್ದಾರೆ.
2025-11-18
ಮುರಜಪಂ 56 ದಿನಗಳ ಕಾಲ ನಡೆಯುವ ಆಚರಣೆಯಾಗಿದ್ದು, ಆರು ವರ್ಷಗಳಿಗೊಮ್ಮೆ ಜರುಗುತ್ತದೆ.
2025-11-18
Gold Silver Price in Bangalore on 18 November 2025: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ ಗ್ರಾಮ್ಗೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,455 ರೂನಿಂದ 11,335 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,366 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 162 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 170 ರೂಗೆ ಇಳಿದಿದೆ.
2025-11-18
ನ್ಯಾಯಯುತ ಚುನಾವಣೆಗಳು ಬೇಕಾದರೆ ಹಳೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಇವಿಎಂಗಳ ಬದಲು ಮತಪೆಟ್ಟಿಗೆಗಳನ್ನು ಬಳಸಿ ಚುನಾವಣೆ ನಡೆಸಬೇಕು ಎಂದು ಆರ್ಜೆಪಿ ಸಲಹೆ ನೀಡಿದೆ.
2025-11-18
Jr NTR and Prashanth Neel: ಜೂ ಎನ್ಟಿಆರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೊಸ ಅಪ್ಡೇಟ್ ಇತ್ತೀಚೆಗೆ ಹೊರಬಿದ್ದಿರಲಿಲ್ಲ. ಈ ಸಿನಿಮಾಕ್ಕೆ ರವಿ ಬಸ್ರೂರು ಅವರು ಸಂಗೀತ ನೀಡುತ್ತಿದ್ದಾರೆ. ಜೂ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಸಿನಿಮಾದ ಬಗ್ಗೆ ಇದೀಗ ರವಿ ಬಸ್ರೂರು ಅವರು ಮಾತನಾಡಿದ್ದಾರೆ. ಈ ಸಿನಿಮಾ ಅದ್ಧೂರಿಯಾಗಿರುವ ಜೊತೆಗೆ ಭಾವನಾತ್ಮಕತೆಯನ್ನು ಒಳಗೊಂಡಿರಲಿದೆಯಂತೆ.
2025-11-18
ಆಂಧ್ರ ಪ್ರದೇಶದ ಗಡಿಭಾಗದಲ್ಲಿ ಇಂದು ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ನಕ್ಸಲ್ ಕಮಾಂಡರ್ ಮಾದ್ವಿ ಹಿದ್ಮಾ ಸೇರಿ ಆರು ಮಂದಿಯನ್ನು ಎನ್ಕೌಂಟರ್ ಮಾಡಲಾಗಿದೆ.
2025-11-18
ಕೃಷ್ಣ ಅಜಯ್ ರಾವ್ ನಟನೆಯ ‘ರಾಧೇಯ’ ಸಿನಿಮಾದಲ್ಲಿ ಸೋನಲ್ ಮಾಂತೆರೋ ಅವರು ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ವಿಯಾನ್ (ಸ್ಯಾಂಡಿ) ಅವರು ಸಂಗೀತ ನೀಡಿದ್ದಾರೆ. ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು ಸುತ್ತಮುತ್ತ ಈ ಚಿತ್ರಕ್ಕೆ ಶೂಟಿಂಗ್ ನಡೆಸಲಾಗಿದೆ.
2025-11-18
ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದೂರು ದಾಖಲಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.
2025-11-18
ಹವಾಮಾನ ಬದಲಾವಣೆಯು ನಿಜ ಮತ್ತು ಸನ್ನಿಹಿತವಾಗಿದ್ದು, ಇದು ಸುಸ್ಥಿರವಲ್ಲದ ಬೆಳವಣಿಗೆ ಮತ್ತು ಅಭಿವೃದ್ಧಿ ಮಾದರಿಗಳಿಂದ ನಡೆಸಲ್ಪಡುತ್ತದೆ
2025-11-18
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy