159 articles found
ಇಂದಿನ UPSC ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಈಗಾಗಲೇ IAS ಅಥವಾ IFC ಗೆ ನೇಮಕಗೊಂಡಿರುವ ಅಭ್ಯರ್ಥಿಗಳು 2026ರ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗಲು ಇರುವುದಿಲ್ಲ, UPSC ಹೊಸ ನಿಯಮಗಳ ಪ್ರಕಾರ ಮರು ಪರೀಕ್ಷೆಗೆ ಅವಕಾಶ ಇರುವುದಿಲ್ಲ.
19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಭರ್ಜರಿ ಪ್ರದರ್ಶನ ನೀಡಿ ಅಪಘಾನಿಸ್ತಾನವನ್ನು ಮನಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದೆ. ಇಂಗ್ಲೆಂಡ್ ವಿರುದ್ಧ ಫೈನಲ್ ಆಡಲು ಭಾರತ ಸಜ್ಜು
ಅಂತರಾಷ್ಟ್ರೀಯ ಚಲನಚಿತ್ರೋತ್ಸವ ದಲ್ಲಿ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಗೀತ ರಚನೆಯ ಬಗ್ಗೆ ಮತ್ತು ಕನ್ನಡ ಕಾವ್ಯ ಸಾಹಿತ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟಪಡಿಸಿದೆ.
ಸಾಮಾನ್ಯವಾಗಿ ನಿರ್ಮಾಪಕರು ಲಾಭ ಗಳಿಸುವುದರಲ್ಲಿ ಗಮನ ಕೇಂದ್ರೀಕರಿಸುತ್ತಾರೆ, ಆದರೆ ಸಿನಿಮಾಗಳ ದೀರ್ಘಕಾಲಿನ ಸಂರಕ್ಷಣೆಯ ಕಡೆಗೆ ಅಗತ್ಯ ಎಚ್ಚರ ವಹಿಸುವುದಿಲ್ಲ ಎಂದು ಅರ್ಪಣಾ ಸುಬ್ರಮಣಿಯನ್ ಹೇಳಿದರು.
ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.
ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.
ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
ಕೇಂದ್ರ ಬಜೆಟ್ ೨೦೨೬ರ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಪೋಸ್ಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ, ಆಶ್ಚರ್ಯಗೊಂಡ ಅನುಶ್ರೀ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲಾಗಿದೆ.
ಟೀಮ್ ಇಂಡಿಯಾ-ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ-20 ಪಂದ್ಯದಲ್ಲಿ 46 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
© H16news.online . All Rights Reserved. Designed by H16news.online