2,710 articles found
ಶನಿವಾರದ ಪಂಚಾಂಗ ಭವಿಷ್ಯ ನಿಮ್ಮ ಬಹುದಿನಗಳ ಪರಿಶ್ರಮಕ್ಕೆ ಇಂದು ಪ್ರತಿಫಲ ಸಿಗಲಿದೆ. ಇಂದಿನ ಪಂಚಾಂಗದ ಪ್ರಕಾರ ನೀವು ನಿಮ್ಮ ಕೆಲಸದಲ್ಲಿ ಯಶಸ್ಸು ಪಡೆಯುವ ಸಾಧ್ಯತೆಗಳಿವೆ ನಿಮ್ಮ ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ನೀವು ನಿಮ್ಮ ಗುರಿಗಳನ್ನು ಸಾಧಿಸಬಹುದು.
Valentine's Week 2026: ಈ ವರ್ಷದ ವ್ಯಾಲೆಂಟೈನ್ ವೀಕ್ ಅನ್ನುಈ ವಿಶೇಷ ದಿನಗಳಲ್ಲಿ ನಿಮ್ಮ ಪ್ರೀತಿಯನ್ನು ಹೇಗೆ ವ್ಯಕ್ತಪಡಿಸಬೇಕು ಎಂದು ಯೋಚಿಸುತ್ತಿದ್ದೀರಾ? ನಿಮ್ಮ ಸಂಗಾತಿಗೆ ಯಾವ ಉಡುಗೊರೆ ನೀಡಬೇಕು ಎಂದು ತಿಳಿಯಲು ಬಯಸುವಿರಾ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ ಬಿಐ (SBI ) ತನ್ನ ಐಎಂಪಿಎಸ್ (IMPS) ಹಣ ವರ್ಗಾವಣೆ ಶುಲ್ಕಗಳನ್ನು ಪರಿಸ್ಕರಿಸಿದೆ. ಈ ಹೊಸ ಶುಲ್ಕಗಳು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿವೆ.
ಅಂಡರ್ -೧೯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಭಾರತ ಆರನೆಯ ಬಾರಿ ಭರ್ಜರಿ ಗೆಲುವನ್ನು ದಾಖಲಿಸಿದೆ. ಇದು ಇತಿಹಾಸ ಸೃಷ್ಟಿಸಿದೆ. ಭಾರತವು ಇಂಗ್ಲೆಂಡ್ ವಿರುದ್ಧ ೧೦೦ ರನ್ ಗಳ ಅಂತರದಿಂದ ಗೆಲುವನ್ನು ಪಡೆದಿದೆ.
ಮಂಗಳೂರಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಮಾದ್ಯಮದವರು ಕೇಳಿದ ಪ್ರಶ್ನೆಗೆ 'ಕಾಲವೇ ಉತ್ತರ ಕೊಡುತ್ತದೆ' ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಭಾರತದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಈಗ 8ಕ್ಕೂ ಹೆಚ್ಚು ದೇಶಗಳಲ್ಲಿ ಲಭ್ಯವಿದೆ. DPI ಅಳವಡಿಕೆ ಕುರಿತು 23 ರಾಷ್ಟ್ರಗಳೊಂದಿಗೆ ಒಪ್ಪಂದದ ಸಹಿ ಹಾಕಿದೆ, ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ನಿತಿನ್ ಪ್ರಸಾದ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ 64 ಹುದ್ದೆಗಳು ಲಭ್ಯವಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 08 ರಿಂದ 24 ರವರಿಗೆ ಅವಕಾಶವಿದೆ.
ಸಂಗೀತ ನಿರ್ದೇಶಕ ಮತ್ತು ಕನ್ನಡದ ಖ್ಯಾತ ಗೀತ ರಚನಾಕಾರ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಶೇಷ್ಠ ಸಾಧನೆ ಪ್ರಶಸ್ತಿಯನ್ನು ತೆಗೆದುಕೊಂಡಿದ್ದಾರೆ.
ಭಾರತವು ರಷ್ಯಾದಿಂದ ಖರೀದಿಸುತ್ತಿದ್ದ ತೈಲದ ಬಗ್ಗೆ ವಿದೇಶಾಂಗ ಸಚಿವಾಲಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪಿಯೂಷ್ ಗೋಯಲ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸ್ಗಿ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ ಬಸ್ ನಲ್ಲಿದ್ದ 40 ಪ್ರಯಾಣಿಕರು ಜೀವಾಪಾ ಯದಿಂದ ಪಾರಾಗಿದ್ದಾರೆ.
ಇಡೀ ರಾಜ್ಯದಲ್ಲಿ ಅತಿ ದೊಡ್ಡ ಎರಡನೇ ಜಾತ್ರೆ ಎಂದೇ ಪ್ರಸಿದ್ಧಿ ಆಗಿರುವಂತಹ ಸಾಗರದ ಮಾರಿಕಾಂಬೆ ಜಾತ್ರೆ ಮೊನ್ನೆಯಿಂದ ಅಂದರೆ 03/02/2026ದಿಂದ ಆರಂಭವಾಗಿದೆ.
ಶುಕ್ರವಾರದ ಪಂಚಾಂಗ ಮತ್ತು ಭವಿಷ್ಯದ ಬಗ್ಗೆ ತಿಳಿಯೋಣ. ಸಂಗಾತಿ ಹುಡುಕಾಟದಲ್ಲಿ ರುವವರಿಗೆ ಇಂದು ಶುಭದಿನವಾಗಿದೆ.
ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಯಾವುದೇ ದೇಶದಿಂದಳು ತೈಲ ಖರೀದಿಸಲು ಸಂಪೂರ್ಣವಾಗಿ ಮುಕ್ತವಾಗಿದೆ ಎಂದು ರಷ್ಯಾ ಸ್ಪಷ್ಟಪಡಿಸಿದೆ.
ದಪ್ಪ ಕೂದಲಿಗಾಗಿ ಶಾಂಪು ಬಳಸುವಾಗ ಕೆಲವು ಮುಖ್ಯ ಸಂಗತಿಗಳನ್ನು ತಿಳಿದುಕೊಳ್ಳುವುದು ಅಗತ್ಯ. ಸರಿಯಾದ ಶಾಂಪೂ ಆಯ್ಕೆ ಮಾಡುವುದು ಮತ್ತು ಅದರ ಸರಿಯಾದ ಬೆಳೆಸುವುದು ನಿಮ್ಮ ಕೂದಲು ಆರೋಗ್ಯಕ್ಕೆ ಮುಖ್ಯವಾಗಿದೆ.
ಬಾಹ್ಯಾಕಾಶ ಮಿಷನ್ ಗೆ ಗಗನಯಾತ್ರಿಗಳು ಸ್ಮಾರ್ಟ್ ಫೋನ್ ಕೊಂಡೊಯ್ಯುತ್ತಿರುವುದು ಯಾಕೆ? ಬಾಹ್ಯಾಕಾಶ ದಲ್ಲಿ ಮೊಬೈಲ್ ಬಳಸುವ ಉದ್ದೇಶ ತಂತ್ರಜ್ಞಾನ ಮಹತ್ವ ಮತ್ತು ಇದರ ಹಿಂದಿರುವ ವಿಜ್ಞಾನ ರಹಸ್ಯಗಳನ್ನು ಇಲ್ಲಿ ತಿಳಿಯಿರಿ.
ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚಮೆಚ್ಚಿನ ಸೂಪರ್ ಫುಡ್ 'ಸೀ ಬಕ್ ಥಾರ್ನ್' ಫ್ರೂಟ್ ಅಥವಾ ಸಮುದ್ರ ಮುಳ್ಳು ಗಿಡ ಹಣ್ಣು ಹಲವು ಔಷಧಿ ಗುಣಗಳನ್ನು ಹೊಂದಿದೆ. & ಹಿಮಾಲಯದ ಬೆರ್ರಿ. ಈ ಹಣ್ಣು ಹಿಮಾಲಯದ ಪ್ರದೇಶದಲ್ಲಿ ಬೆಳೆಯುತ್ತದೆ ಮತ್ತು ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ.
© H16news.online . All Rights Reserved. Designed by H16news.online