323 articles found
ಭಾರತ ಮತ್ತು ಅಮೆರಿಕ ನಡುವೆ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ ಬಿಐ (SBI ) ತನ್ನ ಐಎಂಪಿಎಸ್ (IMPS) ಹಣ ವರ್ಗಾವಣೆ ಶುಲ್ಕಗಳನ್ನು ಪರಿಸ್ಕರಿಸಿದೆ. ಈ ಹೊಸ ಶುಲ್ಕಗಳು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿವೆ.
ಮಂಗಳೂರಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಮಾದ್ಯಮದವರು ಕೇಳಿದ ಪ್ರಶ್ನೆಗೆ 'ಕಾಲವೇ ಉತ್ತರ ಕೊಡುತ್ತದೆ' ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ 64 ಹುದ್ದೆಗಳು ಲಭ್ಯವಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 08 ರಿಂದ 24 ರವರಿಗೆ ಅವಕಾಶವಿದೆ.
ಸಂಗೀತ ನಿರ್ದೇಶಕ ಮತ್ತು ಕನ್ನಡದ ಖ್ಯಾತ ಗೀತ ರಚನಾಕಾರ ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಶೇಷ್ಠ ಸಾಧನೆ ಪ್ರಶಸ್ತಿಯನ್ನು ತೆಗೆದುಕೊಂಡಿದ್ದಾರೆ.
ಭಾರತವು ರಷ್ಯಾದಿಂದ ಖರೀದಿಸುತ್ತಿದ್ದ ತೈಲದ ಬಗ್ಗೆ ವಿದೇಶಾಂಗ ಸಚಿವಾಲಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪಿಯೂಷ್ ಗೋಯಲ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸ್ಗಿ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ ಬಸ್ ನಲ್ಲಿದ್ದ 40 ಪ್ರಯಾಣಿಕರು ಜೀವಾಪಾ ಯದಿಂದ ಪಾರಾಗಿದ್ದಾರೆ.
ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಯಾವುದೇ ದೇಶದಿಂದಳು ತೈಲ ಖರೀದಿಸಲು ಸಂಪೂರ್ಣವಾಗಿ ಮುಕ್ತವಾಗಿದೆ ಎಂದು ರಷ್ಯಾ ಸ್ಪಷ್ಟಪಡಿಸಿದೆ.
ಬಾಹ್ಯಾಕಾಶ ಮಿಷನ್ ಗೆ ಗಗನಯಾತ್ರಿಗಳು ಸ್ಮಾರ್ಟ್ ಫೋನ್ ಕೊಂಡೊಯ್ಯುತ್ತಿರುವುದು ಯಾಕೆ? ಬಾಹ್ಯಾಕಾಶ ದಲ್ಲಿ ಮೊಬೈಲ್ ಬಳಸುವ ಉದ್ದೇಶ ತಂತ್ರಜ್ಞಾನ ಮಹತ್ವ ಮತ್ತು ಇದರ ಹಿಂದಿರುವ ವಿಜ್ಞಾನ ರಹಸ್ಯಗಳನ್ನು ಇಲ್ಲಿ ತಿಳಿಯಿರಿ.
ಸ್ಪೇಸ್ ಎಕ್ಸ್ ಮತ್ತು xAI ವಿಲೀನದ ಬಗ್ಗೆ ಜಾಗತಿಕ ಟೆಕ್ ವಲಯದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ. ಈ ವಿಲೀನದ ಮೂಲಕ ಎಲಾನ್ ಮಾಸ್ಕ್ ಕೃತಕ ಬುದ್ಧಿಮತ್ತೆ (AI) ಮತ್ತು ಬಾಹ್ಯಾಕಾಶ ತಂತ್ರಜ್ಞಾನವನ್ನು ಒಟ್ಟುಗೂಡಿಸುವ ಮಹಾತ್ವಾಕಾಂಕ್ಷೆಯ ಯೋಜನೆ ರೂಪಿಸಿದ್ದಾರೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿಧಿ ರಾಮ್ ಜಿ ವಿಧೇಯಕವನ್ನು ಖಂಡಿಸುವ ನಿರ್ಣಯದ ಕುರಿತು ವಿಧಾನಸಭೆಯ ಸದನದಲ್ಲಿ ತೀವ್ರ ರಾಜಕೀಯ ಗದ್ದಲ ಉಂಟಾಯಿತು. ಪ್ರತಿಪಕ್ಷಗಳ ಶಾಸಕರು ಧರಣಿ,ಘೋಷಣೆ, ಗಲಾಟೆ ನಡೆಸಿದ ನಡುವೆ ದಿನವಿಡೀ ಚರ್ಚೆ ನಡೆಯಿತು.
ಇಂದಿನ UPSC ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಈಗಾಗಲೇ IAS ಅಥವಾ IFC ಗೆ ನೇಮಕಗೊಂಡಿರುವ ಅಭ್ಯರ್ಥಿಗಳು 2026ರ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗಲು ಇರುವುದಿಲ್ಲ, UPSC ಹೊಸ ನಿಯಮಗಳ ಪ್ರಕಾರ ಮರು ಪರೀಕ್ಷೆಗೆ ಅವಕಾಶ ಇರುವುದಿಲ್ಲ.
19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಭರ್ಜರಿ ಪ್ರದರ್ಶನ ನೀಡಿ ಅಪಘಾನಿಸ್ತಾನವನ್ನು ಮನಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದೆ. ಇಂಗ್ಲೆಂಡ್ ವಿರುದ್ಧ ಫೈನಲ್ ಆಡಲು ಭಾರತ ಸಜ್ಜು
ಅಂತರಾಷ್ಟ್ರೀಯ ಚಲನಚಿತ್ರೋತ್ಸವ ದಲ್ಲಿ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಗೀತ ರಚನೆಯ ಬಗ್ಗೆ ಮತ್ತು ಕನ್ನಡ ಕಾವ್ಯ ಸಾಹಿತ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟಪಡಿಸಿದೆ.
© H16news.online . All Rights Reserved. Designed by H16news.online