365 articles found
ಕೇಂದ್ರ ಬಜೆಟ್ ೨೦೨೬ : ಇಂದಿನ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಳು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದಾರೆ.ಅದರಲ್ಲಿ ಬೆಂಗಳೂರು ಸೇರಿದೆ.
ಪುರಸಭೆ ಸಿಂಗಲ್ ಬಾಂಡ್ ವಿತರಣೆಗೆ ₹100 ಕೋಟಿ ಪ್ರೋತ್ಸಾಹ ಧನ: ಸ್ಥಳೀಯ ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಪ್ರೇರಣೆ
400 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸರ ದಾಳಿ ನಂತರ ಬಂಧಿಸಲಾಗಿದೆ, ಪ್ರಕರಣದ ಸಂಬಂಧ ತನಿಖೆ ಮುಂದುವರಿಯುತ್ತಿದೆ.
ಕೇಂದ್ರ ಬಜೆಟ್ 2026ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶದ 7 ಪ್ರಮುಖ ಹೈ ಸ್ಪೀಡ್ ರೈಲು ಮಾರ್ಗಗಳಲ್ಲಿ ಕಾರಿಡಾರ್ ಘೋಷಿಸಿದರು. ಬೆಂಗಳೂರಿಗೆ ವಿಶೇಷ ಒತ್ತು ನೀಡಲಾದ, ಈ ಯೋಜನೆ ಟ್ರಾನ್ಸ್ಪೋರ್ಟ್ ವೇಗ ಬಂಡವಾಳ ಹೂಡಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಿದೆ.
ಭಾನುವಾರದ ಪಂಚಾಂಗ ಮತ್ತು ಇಂದಿನ ರಾಶಿ ಭವಿಷ್ಯದಲ್ಲಿ ನಿಮ್ಮ ದಿನ ಹೇಗಿರಲಿದೆ? ಹಣಕಾಸು, ಉದ್ಯೋಗ, ವ್ಯಾಪಾರ ಮತ್ತು ವೈಯಕ್ತಿಕ ಜೀವನದಲ್ಲಿ ಯಾವ ರಾಶಿಗೆ ಲಾಭ ಯಾರಿಗೆ ಎಚ್ಚರಿಕೆ ಅಗತ್ಯ? ಇಂದಿನ ಪಂಚಾಂಗ, ಶುಭ ಸಮಯ, ರಾಹುಕಾಲ ಹಾಗೂ 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ.
ಕೇಂದ್ರ ಬಜೆಟ್ 2026 : ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಶ್ರೀಗಂಧದ ಕೃಷಿ ಮತ್ತು ಭಾರತ್-ವಿಸ್ತಾರ್ AI ತಂತ್ರಜ್ಞಾನದಲ್ಲಿ ಹೂಡಿಕೆ.
ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ . ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹತೆ, ವಯೋಮಿತಿ, ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.
ಟೀಮ್ ಇಂಡಿಯಾ-ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ-20 ಪಂದ್ಯದಲ್ಲಿ 46 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಬಜೆಟ್ 2026 - 27ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ 2030ರೊಳಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಆರೋಗ್ಯ ಸೇವೆ ವೈದ್ಯಕೀಯ ಹುದ್ದೆಗಳು ಮತ್ತು ಸಂಬಂಧಿತ ವೃತ್ತಿಗಳಲ್ಲಿ ಹೆಚ್ಚಿನ ಅವಕಾಶಗಳ ನಿರೀಕ್ಷೆ.
ಜೆಇಇ Main ಅಭ್ಯರ್ಥಿಗಳಿಗೆ Google ನಿಂದ ಸುವರ್ಣ ಅವಕಾಶ! JEE Main ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಗೂಗಲ್ ಉಚಿತ ಅಣಕು (practice) ಪರೀಕ್ಷೆ ಆರಂಭಿಸಿದೆ.
ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ಎನ್ಸಿಪಿ ಪ್ರಮುಖರ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಹರ್ಮನ್ ಪ್ರೀತ್ ಕೌರ್ ಇತ್ತೀಚಿಗೆ ಪಡೆಯನ್ನು ಕಟ್ಟಿ ಹಾಕಿ ಗುಜರಾತ್ ಜೈಂಟ್ಸ್ಗಾಗಿ ಪ್ಲೇ ಆಫ್ಗೆ ಎಂಟ್ರಿ ಖಚಿತಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕೂ ಇನ್ನು ಪ್ಲೇ ಆಫ್ ಗೆ ಅವಕಾಶ ಉಳಿದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುಮಾರು 30 ಯುವಕರ ತಂಡ ಬೀದಿಯಲ್ಲಿ ಅನಾಥವಾಗಿ ಓಡಾಡುವ ಗೋವುಗಳಿಗೆ ಆರೈಕೆ ,ಚಿಕಿತ್ಸೆ, ಆಹಾರ ಹಾಗೂ ನೀರು ಒದಗಿಸುವ ಮಾನವೀಯ ಸೇವೆ ನಿರಂತರವಾಗಿ ಮಾಡುತ್ತಿದ್ದಾರೆ.
ಬಜೆಟ್ 2026 ಘೋಷಣೆಯ ಮೇಲೆ ಆಟೋಮೊಬೈಲ್ ಸೆಕ್ಟರ್ ಭಾರಿ ನಿರೀಕ್ಷೆ ಇಟ್ಟುಕೊಂಡಿದೆ. ಕಾರು ಬೈಕ್ ಮತ್ತು ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ ರಿಯಾಯಿತಿ, EV ಪ್ರೋತ್ಸಾಹ ಯೋಜನೆಗಳು, ಉತ್ಪಾದನಾ ವೆಚ್ಚ ಕಡಿತ, ಸಾಲ ಬಡ್ಡಿ ದರದಲ್ಲಿ ಸಡಿಲಿಕೆ ಮತ್ತು ಹೊಸ ನೀತಿಗಳ ಘೋಷಣೆ ಸಾಧ್ಯತೆ ಇದೆ. ಇಂಧನದರ ವಾಹನ ಬೆಲೆ ಇಳಿಕೆ, ಸ್ಥಳೀಯ ಉತ್ಪಾದನೆಗೆ ಉತ್ತೇಜನ ಹಾಗೂ ಉದ್ಯೋಗ ಸೃಷ್ಟಿಯ ಮೇಲು ಗಮನಹರಿಸುವ ನಿರೀಕ್ಷೆ ಇದೆ. Budget 2026 automobile sector impact, ವಾಹನ ಉದ್ಯಮ ಸುದ್ದಿ EV ಬಜೆಟ್ ನಿರೀಕ್ಷೆಗಳನ್ನು ತಿಳಿಯಲು ಈ ವಿಶೇಷ ವಿಶ್ಲೇಷಣೆ ಓದಿ.
ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸರ್ಕಾರ ಅಮಾನತು ಮಾಡಿದೆ. ಭ್ರಷ್ಟಾಚಾರ ರೂಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣ ರಾಜ್ಯ ರಾಜಕೀಯ ಹಾಗೂ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
RCB WPL 2026 ಫೈನಲ್ ಗೆ ಪ್ರವೇಶ: ರಾಯಲ್ ಚಾಲೆಂಜ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ೮ ವಿಕೆಟ್ ಗಳಿಂದ ಜಯ ಸಾಧಿಸಿ WPL 2026 ಫೈನಲ್ ಪ್ರವೇಶಿಸಿದೆ. ಈ ಗೆಲುವಿನಿಂದ ಆರ್ ಸಿ ಬಿ ಅಭಿಮಾನಿಗಳು ಖುಷಿಯಿಂದ ಉತ್ಕಂಠೆಗೊಳ್ಳುತ್ತಿದ್ದಾರೆ.
© H16news.online . All Rights Reserved. Designed by H16news.online