39 articles found
ರೈಲ್ವೆ ಇಲಾಖೆಯಲ್ಲಿ 21,000ಕ್ಕೂ ಹೆಚ್ಚು ಸರ್ಕಾರ ಉದ್ಯೋಗಾವಕಾಶಗಳು ಲಭ್ಯವಿವೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಭರ್ಜರಿ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಹಲವಾರು ಕನ್ನಡ ಸಿನಿಮಾಗಳು ಮನ ಮುಟ್ಟುವ ಸಂಗೀತ ಯೋಜನೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ ನಿಧನರಾಗಿದ್ದಾರೆ. “ಹೃದಯ ಸಮುದ್ರ ಕಲಕಿ” ಸೇರಿದಂತೆ ಅನೇಕ ಜನಪ್ರಿಯ ಹಾಡುಗಳ ಮೂಲಕ ಅವರ ಕನ್ನಡ ಚಿತ್ರರಂಗದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದಾರೆ.
ಜಾಗತಿಕ ಐಟಿ ಕೇತ್ರದಲ್ಲಿ ಉದ್ಯೋಗ ಸಂಕಷ್ಟ ತೀವ್ರಗೊಂಡಿದ್ದು, ವಿಶ್ವದಾದ್ಯಂತ ಪ್ರತಿಷ್ಠಿತ 23 ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ನೌಕರರನ್ನು ಉದ್ಯೋಗದಿಂದ ವಜಾ ಗೊಳಿಸುವುದಾಗಿ ಘೋಷಿಸಿವೆ.
ಲೋ ನವೀನ್ ಚಿತ್ರದ ಹೊಸ ಹಾಡು “ಕೈ ತೊಳ್ಕೊಂಡ್ ಮುಟ್ಟಂಗವ್ಳೆ ನನ್ ಹುಡುಗಿ” ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ, ಸಂಗೀತಪ್ರಿಯರಲ್ಲಿ ಭಾರಿ ಗಮನ ಸೆಳೆಯುತ್ತಿದೆ.
ಸೋಮವಾರದ ಪಂಚಾಂಗ ಹಾಗೂ 12 ರಾಶಿಗಳ ಫಲಾಫಲ: ಈ ಸೋಮವಾರ ಈ ರಾಶಿಗೆ ವಿಶೇಷ ಲಕ್ಕಿ ದಿನ! ಕೆಲವು ರಾಶಿಯವರಿಗೆ ಕ್ರಶ್ ಹೃದಯ ಗೆಲ್ಲಲು ಮತ್ತು ಬಾಸ್ನ ಮನಸ್ಸು ಗೆಲ್ಲಲು ಉತ್ತಮ ಅವಕಾಶ ಇದೆ.
ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ . ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹತೆ, ವಯೋಮಿತಿ, ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.
ಬಜೆಟ್ 2026 - 27ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ 2030ರೊಳಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಆರೋಗ್ಯ ಸೇವೆ ವೈದ್ಯಕೀಯ ಹುದ್ದೆಗಳು ಮತ್ತು ಸಂಬಂಧಿತ ವೃತ್ತಿಗಳಲ್ಲಿ ಹೆಚ್ಚಿನ ಅವಕಾಶಗಳ ನಿರೀಕ್ಷೆ.
© H16news.online . All Rights Reserved. Designed by H16news.online