124 articles found
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ ವ್ಯಾಪಾರ ಒಪ್ಪಂದಗಳು ಇಂದು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದಿವೆ ಎಂದು ಹೇಳಿದರು.
ಸ್ಪೇಸ್ ಎಕ್ಸ್ ಮತ್ತು xAI ವಿಲೀನದ ಬಗ್ಗೆ ಜಾಗತಿಕ ಟೆಕ್ ವಲಯದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ. ಈ ವಿಲೀನದ ಮೂಲಕ ಎಲಾನ್ ಮಾಸ್ಕ್ ಕೃತಕ ಬುದ್ಧಿಮತ್ತೆ (AI) ಮತ್ತು ಬಾಹ್ಯಾಕಾಶ ತಂತ್ರಜ್ಞಾನವನ್ನು ಒಟ್ಟುಗೂಡಿಸುವ ಮಹಾತ್ವಾಕಾಂಕ್ಷೆಯ ಯೋಜನೆ ರೂಪಿಸಿದ್ದಾರೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟಪಡಿಸಿದೆ.
ಚೀನಾ - ಭಾರತ ವ್ಯಾಪಾರ ದಾಖಲೆಯ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.12ರಷ್ಟು ಏರಿಕೆಯಾಗಿದೆ ಎಂದು ಚೀನಾ ರಾಜತಾಂತ್ರಿಕರು ತಿಳಿಸಿದ್ದಾರೆ.
ಅಮೇರಿಕಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ . ಜಯಶಂಕರ್ ಅವರು ಅಮೆರಿಕ ಆಡಳಿತದ ಹಿರಿಯ ಸದಸ್ಯರೊಂದಿಗೆ ಮಹತ್ವದ ಸಭೆಯನ್ನು ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದಾರೆ.
ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.
ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಹತ್ವದ ದೂರವಾಣಿ ಮಾತುಕತೆಯ ನಂತರ ಭಾರತ ಅಮೆರಿಕ ವ್ಯಾಪಾರ ಸಂಬಂಧಗಳಲ್ಲಿ ಹೊಸ ಬೆಳವಣಿಗೆ ಸಂಭವಿಸಿದೆ. ಅಮೆರಿಕ ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಏರಿಸುವ ನಿರ್ಧಾರವನ್ನು ಘೋಷಿಸಿದೆ, ಇದು ಭಾರತೀಯ ವ್ಯಾಪಾರ ಆಮದು, ರಫ್ತು, ವಲಯ ಹಾಗೂ ಮಾರುಕಟ್ಟೆಗೆ ಪ್ರಭಾವ ಬೀರುವ ಪ್ರಮುಖ ಘಟನೆ. ಈ ಬೆಳವಣಿಗೆ ಉಭಯ ದೇಶಗಳ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಪಡಿಸಲಿದೆ ತಜ್ಞರು ಸೂಚಿಸುವಂತೆ ಹುಡುಕಿದರೂ ಉದ್ಯಮಿಗಳು ಮತ್ತು ವ್ಯಾಪಾರ ವಲಯದವರು ಈ ನಿರ್ಧಾರವನ್ನು ಗಮನದಿಂದ ಅನುಸರಿಸಬೇಕು.
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
ಕೇಂದ್ರ ಬಜೆಟ್ 2026ರಲ್ಲಿ ಬಯೋಫಾರ್ಮಾ ಹಬ್ ಆಗಿ ರೂಪಿಸುವ ಉದ್ದೇಶದೊಂದಿಗೆ 10,000 ಕೋಟಿ ರೂ.ಘೋಷಣೆ ಮಾಡಲಾಗಿದೆ. ಈ ಅನುದಾನವು ಔಷಧಿ ತಯಾರಿಕೆ, ವೈದ್ಯಕೀಯ ಸಂಶೋಧನೆ, ನಿರ್ಯಾತ್ ಸಾಮರ್ಥ್ಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವಪೂರ್ಣ ಪ್ರೇರಣೆ ನೀಡಲಿದೆ. ಬಯೋಫಾರ್ಮಾ ಉದ್ಯಮದಲ್ಲಿ ಭಾರತವನ್ನು ಜಾಗತಿಕ ಹಬ್ಗಾಗಿ ರೂಪಿಸುವ ದೋರಣೆ ಈ ಬಜೆಟ್ ಮೂಲಕ ಸ್ಪಷ್ಟವಾಗಿದೆ.
ಪುರಸಭೆ ಸಿಂಗಲ್ ಬಾಂಡ್ ವಿತರಣೆಗೆ ₹100 ಕೋಟಿ ಪ್ರೋತ್ಸಾಹ ಧನ: ಸ್ಥಳೀಯ ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಪ್ರೇರಣೆ
ಕೇಂದ್ರ ಬಜೆಟ್ 2026ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶದ 7 ಪ್ರಮುಖ ಹೈ ಸ್ಪೀಡ್ ರೈಲು ಮಾರ್ಗಗಳಲ್ಲಿ ಕಾರಿಡಾರ್ ಘೋಷಿಸಿದರು. ಬೆಂಗಳೂರಿಗೆ ವಿಶೇಷ ಒತ್ತು ನೀಡಲಾದ, ಈ ಯೋಜನೆ ಟ್ರಾನ್ಸ್ಪೋರ್ಟ್ ವೇಗ ಬಂಡವಾಳ ಹೂಡಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಿದೆ.
© H16news.online . All Rights Reserved. Designed by H16news.online