134 articles found
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ. ತಾಂತ್ರಿಕ ಕಾರಣಗಳಿಂದಾಗಿ ನಮ್ಮ ಮೆಟ್ರೋ ಟಿಕೆಟ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಲೇಷ್ಯಾ ದೇಶಕ್ಕೆ ಮಹತ್ವದ ಅಧಿಕೃತ ಭೇಟಿ ನೀಡುತ್ತಿದ್ದಾರೆ.
ರಷ್ಯಾದಲ್ಲಿ ಚಾಕುವಿನಿಂದ ಭೀಕರ ಘಟನೆ ನಡೆದಿದ್ದು, ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ.ಇದಕ್ಕೆ ಕಾರಣವೇನು ನೋಡೋಣ ಬನ್ನಿ...
ತಿರುಮಲ ಲಡ್ಡುವಿನಲ್ಲಿ ತುಪ್ಪ ಕಲಬೆರೆಕೆ ಬಗ್ಗೆ ಟಿಟಿಡಿ ಮಾಜಿ ಅಧ್ಯಕ್ಷ ಸ್ಪಷ್ಟನೆ.
ಭಾರತ ಮತ್ತು ಅಮೆರಿಕ ನಡುವೆ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಭಾರತವು ರಷ್ಯಾದಿಂದ ಖರೀದಿಸುತ್ತಿದ್ದ ತೈಲದ ಬಗ್ಗೆ ವಿದೇಶಾಂಗ ಸಚಿವಾಲಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪಿಯೂಷ್ ಗೋಯಲ್ ಅವರು ತಿಳಿಸಿದ್ದಾರೆ.
ಅಂತರಾಷ್ಟ್ರೀಯ ರಾಜಕಾರಣದಲ್ಲಿ ಉದ್ಭವಿಸುವ ಯಾವುದೇ ಸಂಘರ್ಷ ಅಥವಾ ಸವಾಲಿಗಿಂತಲೂ ಶಾಂತಿಯುತ ಫಲಿತಾಂಶಕ್ಕೆ ನಮ್ಮ ಅಧ್ಯಕ್ಷರು ಯಾವಾಗಲೂ ಆದ್ಯತೆ ನೀಡುತ್ತಾರೆ ಎಂದು ಹಿರಿಯ ನಾಯಕ ರುಬಿಯೋ ಸ್ಪಷ್ಟಪಡಿಸಿದ್ದಾರೆ.ರುಬಿಯೋ ಯವರ ಪ್ರಕಾರ ಯುದ್ಧ ಅಥವಾ ಸಂಘರ್ಷದಿಂದ ಸಂಸ್ಥೆಗಳಿಗೆ ಶಾಸ್ತ್ರದ ಪರಿಹಾರ ಸಿಗುವುದಿಲ್ಲ.
ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.
ಟ್ರಂಪ್ ಈ ಘೋಷಣೆ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ.
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
ಇದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಸಾಂಪ್ರದಾಯಿಕ ವಿಷಯದ ಮತ್ತು ಆಯುರ್ವೇದ ಸಂಶೋಧನೆಗೆ ಮಹತ್ವದ ಉದ್ದೇಶನ ದೊರೆತಿದೆ. ದೇಶಾದ್ಯಂತ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಐತಿಹಾಸಿಕ ಕೇಂದ್ರ ಬಜೆಟ್ ದೇಶದ 140 ಕೋಟಿ ನಾಗರಿಕರ ಆಕಾಂಕ್ಷಿಗಳನ್ನು ಪ್ರತಿಬಿಂಬಿಸುತ್ತದೆ. ಭಾರತವನ್ನು ಸಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಮಾರ್ಗಸೂಚಿ.
ಕಳೆದ ತಿಂಗಳು ಉತ್ತುಂಗಕೇರಿದ ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಇರಾನ್ ಅಧಿಕಾರಿಗಳು ಮಾರಕವಾಗಿ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು.
© H16news.online . All Rights Reserved. Designed by H16news.online