133 articles found
ರಾಜ್ಯದಲ್ಲಿನ ಮಾನವ - ವನ್ಯ ಸಂಘರ್ಷ ಸಮಸ್ಯೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಭಾರತ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಪಾಸಿಟಿವ್ ಪರಿಣಾಮದಿಂದ ದೇಶದ ಷೇರುಪೇಟೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ.
ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ಒಂದೇ ,ಸರ್ಕಾರದ ಹಾದಿ ತಪ್ಪಿಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಮೋದಿ - ಟ್ರಂಪ್ ನಡುವಿನ ಮಹತ್ವದ ಮಾತುಕತೆ, ಭಾರತೀಯ ಶೇರು ಮಾರುಕಟ್ಟೆಗೆ ಭರ್ಜರಿ ಬೂಸ್ಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸೆನ್ಸೆಕ್ಸ್ 3656 ಪಾಯಿಂಟ್ ಹಾಗೂ ನಿಫ್ಟಿ 1,219 ಪಾಯಿಂಟ್ ಏರಿಕೆ ಕಂಡು, ಹೂಡಿಕೆದಾರರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಕೇಂದ್ರ ಬಜೆಟ್ 2026 ಮಂಡನೆಯ ದಿನ ಷೇರುಪೇಟೆಯಲ್ಲಿ ಆರಂಭಿಕ ವಹಿವಾಟು ಸ್ಥಿರವಾಗಿ ಕಂಡುಬಂದಿದೆ. ನಿಫ್ಟಿ ಹಾಗೂ ಸೆನ್ಸೆಕ್ಸ್ ಸೂಚ್ಯಂಕಗಳು ಸೀಮಿತ ಏರಿಳಿತದೊಂದಿಗೆ ವಹಿವಾಟು ನಡೆಸಿದ್ದು, ಹೂಡಿಕೆದಾರರು ಬಜೆಟ್ ನ ಪ್ರಮುಖ ಅಂಶಗಳು ತೆರಿಗೆ ನೀತಿ ಹಾಗೂ ವಲಯವಾರು ಘೋಷಣೆಗಳಂತ ಕಣ್ಣಿಟ್ಟಿದ್ದಾರೆ. ಬಜೆಟ್ ನಂತರ ಮಾರುಕಟ್ಟೆಯಲ್ಲಿ ತೀವ್ರ ಚಲನೆಯ ನಿರೀಕ್ಷೆ ಇದೆ.
© H16news.online . All Rights Reserved. Designed by H16news.online