6 articles found
The demand to change the examination system itself has become louder once again. Leader of the Opposition in the Lok Sabha Rahul Gandhi interacted with students and their parents during the 'Chatron Ki Goonj' campaign held in Uttarakhand. He opined that fundamental reforms are needed in the examination system.
Union Minister Pralhad Joshi has expressed his anger against the state government over the declining enrolment of children in government schools. He has raised questions about the education system.
According to the website, the Fee Review tab allows parents to raise complaints related to school fees, track updates and directly email the chairman of the Fee Review Committee.
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.
Union Budget 2026: ವಿದ್ಯಾರ್ಥಿನಿಯರಿಗೆ ಬಂಪರ್ ರ್ ಗಿಫ್ಟ್! ಕೇಂದ್ರ ಸರ್ಕಾರ 2026ನೇ ವರ್ಷದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬೃಹತ ಘೋಷಣೆ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸಮಗ್ರ ವಾಸಸ್ಥಳ ಲಭ್ಯವಾಗುವಂತೆ. ಜೊತೆಗೆ, ರಾಜ್ಯದಲ್ಲಿ 5 ಹೊಸ ಯೂನಿವರ್ಸಿಟಿ ಟೌನ್ ಶಿಪ್ ಗಳು ಸ್ಥಾಪನೆಗೊಂಡಿದ್ದು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಕಾರಕ ಬೆಳವಣಿಗೆಯಂದು ನಿರೀಕ್ಷಿಸಲಾಗಿದೆ.
© H16news.online . All Rights Reserved. Designed by H16news.online