110 articles found
ಕಳೆದ ತಿಂಗಳು ಉತ್ತುಂಗಕೇರಿದ ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಇರಾನ್ ಅಧಿಕಾರಿಗಳು ಮಾರಕವಾಗಿ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು.
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ವಿಪಕ್ಷ ನಾಯಕ ರಾಹುಲ್ ಗಾಂಧಿ ಲಡಾಕ್ ಬಿಕ್ಕಟ್ಟಿನ ಕುರಿತು ಮಾಡಿದ ಹೇಳಿಕೆ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರ ರಾಜಕೀಯದಲ್ಲಿ ಭದ್ರತೆ ಮತ್ತು ಬಿಕ್ಕಟ್ಟಿನ ಪ್ರಶ್ನೆ ಕುರಿತು ಚರ್ಚೆ ಹೆಚ್ಚಾಗಿದೆ.
ಕೇಂದ್ರ ಬಜೆಟ್ ೨೦೨೬ರ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಪೋಸ್ಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ಎನ್ಸಿಪಿ ಪ್ರಮುಖರ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಮಹಾತ್ಮ ಗಾಂಧಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯ ನಾಯಕರು ಹಾಗೂ ನಾಗರಿಕರ ರಾಷ್ಟ್ರಪತಿ ಮಹಾತ್ಮ ಗಾಂಧಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ತರಳಬಾಳು ಹುಣ್ಣಿಮೆ - 2026 ಕಾರ್ಯಕ್ರಮವು ಭಕ್ತಿ ಭಾವ ಮತ್ತು ಸಾಂಸ್ಕೃತಿಕ ಸಡಗರದೊಂದಿಗೆ ಅದ್ದೂರಿಯಾಗಿ ನಡೆಯಿತು. ಈ ಮಹತ್ವದ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಅತಿ ಹೆಚ್ಚು ಬಾರಿ ಬಜೆಟ್ ಮಂಡಸಿದ ಮುಖ್ಯಮಂತ್ರಿ ಎಂಬ ಖ್ಯಾತಿ ಹೊಂದಿದ್ದೀರಿ, ಆದರೆ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಅಪಕೀರ್ತಿ ಪಡೆದುಕೊಂಡು ಹೋಗಬೇಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಹೇಳಿಕೆ ನೀಡಿದರು.
ದೆಹಲಿಯಿಂದ ಕೇಂದ್ರಗಳ ಸಚಿವರಿಂದ ಭವನಕ್ಕೆ ಫೋನ್ ಬರುತ್ತದೆ ಎಂಬುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪ ವಿಧಾನಸಭೆಯಲ್ಲಿ ಬಾರಿ ಗದ್ದಲಕ್ಕೆ ಕಾರಣವಾಗಿದೆ.ಈ ಆರೋಪದ ಬೆನ್ನಿಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.
ಮುಂದಿನ ತಿಂಗಳು ಬಾಂಗ್ಲಾದೇಶದಲ್ಲಿ ನಡೆಯಲಿರುವ ಸಾರ್ವಜನಿಕ ಚುನಾವಣೆಗೆ ದೇಶದ ರಾಜಕೀಯ ವಾತಾವರಣ ತೀವ್ರಗೊಂಡಿದೆ. ಇದರಿಂದಾಗಿ ಶೇಖ್ ಹಸೀನಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹೇಳಿಕೆಯನ್ನು ಮಾಜಿ ಸಚಿವ ಜನಾರ್ಧನ್ ರೆಡ್ಡಿ ನೀಡಿದ್ದಾರೆ."ಸಿದ್ದರಾಮಯ್ಯ ಅವರಿಂದ ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಕಿತ್ತುಕೊಳ್ಳುತ್ತಾರೆ ನೋಡ್ತಾ ಇರಿ" ಎಂದು ಹೇಳಿರುವ ಅವರು, ಕಾಂಗ್ರೆಸ್ ಒಳ ರಾಜಕೀಯದ ಬಗ್ಗೆ ದೊಡ್ಡ ಭವಿಷ್ಯವಾಣಿಯನ್ನು ಮಾಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಘೋಷಣೆಯಂತೆ ಮುಂದಿನ ಬಜೆಟ್ ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ "ಮಹಾತ್ಮ ಗಾಂಧಿ"ಹೆಸರು ನೀಡುವ ಯೋಜನೆ ರೂಪಿಸಲಾಗಿದೆ. ಈ ಘೋಷಣೆಯ ಉದ್ದೇಶ ಗ್ರಾಮೀಣ ಅಭಿವೃದ್ಧಿ, ತಳಿ ಆಡಳಿತಕ್ಕೆ ಪ್ರಾಮುಖ್ಯತೆ ನೀಡುವುದು ಹಾಗೂ ಮಹಾತ್ಮ ಗಾಂಧಿಯ ತತ್ವಗಳನ್ನು ಮರಿಸುವುದು ಎಂದು ಸರಕಾರ ಹೇಳಿದೆ.
ಅಂತರಾಷ್ಟ್ರೀಯ ರಾಜಕೀಯದ ಹೊಸ ಬೆಳವಣಿಗೆಯಲ್ಲಿ, ಭಾರತದೊಂದಿಗೆ ಒಪ್ಪಂದಕ್ಕೆ ಅಮೆರಿಕ ಕಿಡಿಕಾರಿಕೆ ತೋರಿಸಿದೆ. ಅಮೆರಿಕ ಅಧಿಕಾರಿಗಳು ಈ ಒಪ್ಪಂದವನ್ನು 'ಯುರೋಪ್ ಕಾಲ ಮೇಲೆ ಚಪ್ಪಡಿ'ಎಂದು ವಿರೋಧಿಸಿರುವುದು ಗಮನ ಸೆಳೆದಿದೆ.
ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಹೇಳಿದರು: ಸಂವಿಧಾನ ನಿರ್ಮಾತೃಗಳ ಕನಸು ಉಳಿಸಲು ಮತ್ತು ಪ್ರಜಾಪ್ರಭುತ್ವದ ಅಡಿಗಲ್ಲು ಒಕ್ಕೂಟ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ನಮ್ಮೆಲ್ಲರ ಜವಾಬ್ದಾರಿ ಇದೆ. ಒಕ್ಕೂಟ ವ್ಯವಸ್ಥೆ ದೇಶದ ಶಕ್ತಿಗೆ ಪೂರಕವಾಗಿದೆ ಶ್ರೇಣಿ ಬೇದ ಮತ್ತು ಅಸಮಾನತೆಯನ್ನು ತಡೆಯಲು ಮತ್ತು ಸಮಾನತೆ ನ್ಯಾಯ ಮತ್ತು ಸಬಲೀಕರಣವನ್ನು ಒದಗಿಸಲು ಸಹಾಯ ಮಾಡುತ್ತದೆ. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಳಪಡಿಸಲು ಎಲ್ಲಾ ನಾಗರಿಕರು ಈ ಕರ್ತವ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಆರ್ಥಿಕ ಗುರಿ ರೂಪಿಸುವಲ್ಲಿ 'ಆತ್ಮನಿರ್ಭರ' ಮತ್ತು 'ಸ್ವದೇಶಿ 'ತತ್ವಗಳನ್ನು ಮಾರ್ಗದರ್ಶಿಯಾಗಿ ಬಳಸಬೇಕು ಎಂದು ಹೇಳಿದ್ದಾರೆ.
ಬಿಹಾರದಲ್ಲಿ ರಾಜಕೀಯ ರಂಗದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಆರ್ ಜೆಡಿ ಪಕ್ಷವು ತೇಜಸ್ವಿ ಯಾದವ್ ಅವರನ್ನು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕ ಮಾಡಿದೆ.
© H16news.online . All Rights Reserved. Designed by H16news.online